ಬ್ರೇಕಿಂಗ್ ನ್ಯೂಸ್
18-02-25 10:49 pm HK News Desk ದೇಶ - ವಿದೇಶ
ಪಾಟ್ನಾ, ಫೆ.19 : ಆತ ಇಬ್ಬರು ಹೆಂಡಿರ ಮುದ್ದಿನ ಪತಿರಾಯ. 25 ವರ್ಷಗಳ ಹಿಂದೆ ಮೊದಲ ಮದುವೆಯಾಗಿದ್ದ ಈ ವ್ಯಕ್ತಿ ಕಳೆದ 7 ವರ್ಷದ ಹಿಂದೆ ಮೊದಲ ಪತ್ನಿಗೆ ಗೊತ್ತಾಗದಂತೆ ಗುಟ್ಟಾಗಿ ಎರಡನೇ ಮದುವೆ ಆಗಿದ್ದ. ವಿಷಯ ತಿಳಿದು ಮೊದಲ ಹೆಂಡತಿ ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಇಕ್ಕಟ್ಟಿಗೆ ಸಿಲುಕಿದ್ದ.
ಹೌದು, ಬಿಹಾರದಲ್ಲಿ ಬೆಳಕಿಗೆ ಬಂದಿರುವ ಈ ವಿಚಿತ್ರ ಪ್ರಕರಣವೀಗ ದೇಶದ ಗಮನ ಸೆಳೆದಿದೆ. ಇದು ಒಬ್ಬನೇ ಗಂಡನನ್ನು ಇಬ್ಬರು ಪತ್ನಿಯರು ಹಂಚಿಕೊಂಡಿರುವ ಅಪರೂಪದ ಪ್ರಸಂಗ. ಪೊಲೀಸ್ ಕೌಟುಂಬಿಕ ಸಾಂತ್ವನ ಕೇಂದ್ರ ನೀಡಿರುವ ಒಪ್ಪಂದದ ಪ್ರಕಾರ, ಪತಿರಾಯ ಮೊದಲ ಹೆಂಡತಿ ಬಳಿ ವಾರದಲ್ಲಿ ನಾಲ್ಕು ದಿನ ಮತ್ತು ಎರಡನೇ ಹೆಂಡತಿ ಬಳಿ ಮೂರು ದಿನಗಳ ಕಾಲ ಸಂಸಾರ ನಡೆಸಬೇಕಾಗಿದೆ.
ಮೊದಲ ಪತ್ನಿ ಪೂರ್ಣಿಮಾ ಗಂಡನ ನಡೆಯಿಂದ ಬೇಸತ್ತು ಪೂರ್ನಿಯಾ ಪೊಲೀಸ್ ಠಾಣೆ ಕಚೇರಿಗೆ ತೆರಳಿ, ತನ್ನ ಪತಿ ಶಂಕರ್ ವಿರುದ್ಧ ದೂರು ನೀಡಿದ್ದರು. ತಾವಿಬ್ಬರು 2000ನೇ ಇಸ್ವಿಯಲ್ಲಿ ಮದುವೆಯಾಗಿದ್ದು, ಇಬ್ಬರು ಮಕ್ಕಳು ಸಹ ಇದ್ದಾರೆ. ನನಗೆ ಗೊತ್ತಾಗದಂತೆ ನನ್ನ ಗಂಡ ಉಷಾ ದೇವಿ ಎಂಬವಳನ್ನ ಎರಡನೇ ಮದುವೆಯಾಗಿದ್ದಾನೆ ಎಂದು ಎಸ್ಪಿ ಎದುರು ಅಳಲು ತೋಡಿಕೊಂಡಿದ್ದರು.
ಶಂಕರ್ ಅವರ ಮೊದಲ ಪತ್ನಿ ಪೂರ್ಣಿಮಾ, ತನ್ನ ಪತಿ ಕುಟುಂಬದ ನಿರ್ವಹಣೆಗೆ ಹಣ ನೀಡುತ್ತಿಲ್ಲ. ಮಕ್ಕಳ ಶಿಕ್ಷಣವನ್ನು ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು. ಅವರ ದೂರು ಆಲಿಸಿದ್ದು, ಈ ಕುರಿತಂತೆ ಪೊಲೀಸ್ ಕೌಟುಂಬಿಕ ಸಾಂತ್ವನ ಕೇಂದ್ರದಲ್ಲಿ ದೂರು ನೀಡುವಂತೆ ಸೂಚಿಸಿ, ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗಿತ್ತು ಎಂದು ಎಸ್ಪಿ ಕಾರ್ತಿಕೇಯಾ ಶರ್ಮಾ ಮಾಹಿತಿ ನೀಡಿದ್ದಾರೆ.
A beloved husband of two wives, husband now victim of the wives quarrel in patna.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm