ಬ್ರೇಕಿಂಗ್ ನ್ಯೂಸ್
18-02-25 10:49 pm HK News Desk ದೇಶ - ವಿದೇಶ
ಪಾಟ್ನಾ, ಫೆ.19 : ಆತ ಇಬ್ಬರು ಹೆಂಡಿರ ಮುದ್ದಿನ ಪತಿರಾಯ. 25 ವರ್ಷಗಳ ಹಿಂದೆ ಮೊದಲ ಮದುವೆಯಾಗಿದ್ದ ಈ ವ್ಯಕ್ತಿ ಕಳೆದ 7 ವರ್ಷದ ಹಿಂದೆ ಮೊದಲ ಪತ್ನಿಗೆ ಗೊತ್ತಾಗದಂತೆ ಗುಟ್ಟಾಗಿ ಎರಡನೇ ಮದುವೆ ಆಗಿದ್ದ. ವಿಷಯ ತಿಳಿದು ಮೊದಲ ಹೆಂಡತಿ ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಇಕ್ಕಟ್ಟಿಗೆ ಸಿಲುಕಿದ್ದ.
ಹೌದು, ಬಿಹಾರದಲ್ಲಿ ಬೆಳಕಿಗೆ ಬಂದಿರುವ ಈ ವಿಚಿತ್ರ ಪ್ರಕರಣವೀಗ ದೇಶದ ಗಮನ ಸೆಳೆದಿದೆ. ಇದು ಒಬ್ಬನೇ ಗಂಡನನ್ನು ಇಬ್ಬರು ಪತ್ನಿಯರು ಹಂಚಿಕೊಂಡಿರುವ ಅಪರೂಪದ ಪ್ರಸಂಗ. ಪೊಲೀಸ್ ಕೌಟುಂಬಿಕ ಸಾಂತ್ವನ ಕೇಂದ್ರ ನೀಡಿರುವ ಒಪ್ಪಂದದ ಪ್ರಕಾರ, ಪತಿರಾಯ ಮೊದಲ ಹೆಂಡತಿ ಬಳಿ ವಾರದಲ್ಲಿ ನಾಲ್ಕು ದಿನ ಮತ್ತು ಎರಡನೇ ಹೆಂಡತಿ ಬಳಿ ಮೂರು ದಿನಗಳ ಕಾಲ ಸಂಸಾರ ನಡೆಸಬೇಕಾಗಿದೆ.
ಮೊದಲ ಪತ್ನಿ ಪೂರ್ಣಿಮಾ ಗಂಡನ ನಡೆಯಿಂದ ಬೇಸತ್ತು ಪೂರ್ನಿಯಾ ಪೊಲೀಸ್ ಠಾಣೆ ಕಚೇರಿಗೆ ತೆರಳಿ, ತನ್ನ ಪತಿ ಶಂಕರ್ ವಿರುದ್ಧ ದೂರು ನೀಡಿದ್ದರು. ತಾವಿಬ್ಬರು 2000ನೇ ಇಸ್ವಿಯಲ್ಲಿ ಮದುವೆಯಾಗಿದ್ದು, ಇಬ್ಬರು ಮಕ್ಕಳು ಸಹ ಇದ್ದಾರೆ. ನನಗೆ ಗೊತ್ತಾಗದಂತೆ ನನ್ನ ಗಂಡ ಉಷಾ ದೇವಿ ಎಂಬವಳನ್ನ ಎರಡನೇ ಮದುವೆಯಾಗಿದ್ದಾನೆ ಎಂದು ಎಸ್ಪಿ ಎದುರು ಅಳಲು ತೋಡಿಕೊಂಡಿದ್ದರು.
ಶಂಕರ್ ಅವರ ಮೊದಲ ಪತ್ನಿ ಪೂರ್ಣಿಮಾ, ತನ್ನ ಪತಿ ಕುಟುಂಬದ ನಿರ್ವಹಣೆಗೆ ಹಣ ನೀಡುತ್ತಿಲ್ಲ. ಮಕ್ಕಳ ಶಿಕ್ಷಣವನ್ನು ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು. ಅವರ ದೂರು ಆಲಿಸಿದ್ದು, ಈ ಕುರಿತಂತೆ ಪೊಲೀಸ್ ಕೌಟುಂಬಿಕ ಸಾಂತ್ವನ ಕೇಂದ್ರದಲ್ಲಿ ದೂರು ನೀಡುವಂತೆ ಸೂಚಿಸಿ, ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗಿತ್ತು ಎಂದು ಎಸ್ಪಿ ಕಾರ್ತಿಕೇಯಾ ಶರ್ಮಾ ಮಾಹಿತಿ ನೀಡಿದ್ದಾರೆ.
A beloved husband of two wives, husband now victim of the wives quarrel in patna.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm