ಬ್ರೇಕಿಂಗ್ ನ್ಯೂಸ್
18-02-25 10:49 pm HK News Desk ದೇಶ - ವಿದೇಶ
ಪಾಟ್ನಾ, ಫೆ.19 : ಆತ ಇಬ್ಬರು ಹೆಂಡಿರ ಮುದ್ದಿನ ಪತಿರಾಯ. 25 ವರ್ಷಗಳ ಹಿಂದೆ ಮೊದಲ ಮದುವೆಯಾಗಿದ್ದ ಈ ವ್ಯಕ್ತಿ ಕಳೆದ 7 ವರ್ಷದ ಹಿಂದೆ ಮೊದಲ ಪತ್ನಿಗೆ ಗೊತ್ತಾಗದಂತೆ ಗುಟ್ಟಾಗಿ ಎರಡನೇ ಮದುವೆ ಆಗಿದ್ದ. ವಿಷಯ ತಿಳಿದು ಮೊದಲ ಹೆಂಡತಿ ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಇಕ್ಕಟ್ಟಿಗೆ ಸಿಲುಕಿದ್ದ.
ಹೌದು, ಬಿಹಾರದಲ್ಲಿ ಬೆಳಕಿಗೆ ಬಂದಿರುವ ಈ ವಿಚಿತ್ರ ಪ್ರಕರಣವೀಗ ದೇಶದ ಗಮನ ಸೆಳೆದಿದೆ. ಇದು ಒಬ್ಬನೇ ಗಂಡನನ್ನು ಇಬ್ಬರು ಪತ್ನಿಯರು ಹಂಚಿಕೊಂಡಿರುವ ಅಪರೂಪದ ಪ್ರಸಂಗ. ಪೊಲೀಸ್ ಕೌಟುಂಬಿಕ ಸಾಂತ್ವನ ಕೇಂದ್ರ ನೀಡಿರುವ ಒಪ್ಪಂದದ ಪ್ರಕಾರ, ಪತಿರಾಯ ಮೊದಲ ಹೆಂಡತಿ ಬಳಿ ವಾರದಲ್ಲಿ ನಾಲ್ಕು ದಿನ ಮತ್ತು ಎರಡನೇ ಹೆಂಡತಿ ಬಳಿ ಮೂರು ದಿನಗಳ ಕಾಲ ಸಂಸಾರ ನಡೆಸಬೇಕಾಗಿದೆ.
ಮೊದಲ ಪತ್ನಿ ಪೂರ್ಣಿಮಾ ಗಂಡನ ನಡೆಯಿಂದ ಬೇಸತ್ತು ಪೂರ್ನಿಯಾ ಪೊಲೀಸ್ ಠಾಣೆ ಕಚೇರಿಗೆ ತೆರಳಿ, ತನ್ನ ಪತಿ ಶಂಕರ್ ವಿರುದ್ಧ ದೂರು ನೀಡಿದ್ದರು. ತಾವಿಬ್ಬರು 2000ನೇ ಇಸ್ವಿಯಲ್ಲಿ ಮದುವೆಯಾಗಿದ್ದು, ಇಬ್ಬರು ಮಕ್ಕಳು ಸಹ ಇದ್ದಾರೆ. ನನಗೆ ಗೊತ್ತಾಗದಂತೆ ನನ್ನ ಗಂಡ ಉಷಾ ದೇವಿ ಎಂಬವಳನ್ನ ಎರಡನೇ ಮದುವೆಯಾಗಿದ್ದಾನೆ ಎಂದು ಎಸ್ಪಿ ಎದುರು ಅಳಲು ತೋಡಿಕೊಂಡಿದ್ದರು.
ಶಂಕರ್ ಅವರ ಮೊದಲ ಪತ್ನಿ ಪೂರ್ಣಿಮಾ, ತನ್ನ ಪತಿ ಕುಟುಂಬದ ನಿರ್ವಹಣೆಗೆ ಹಣ ನೀಡುತ್ತಿಲ್ಲ. ಮಕ್ಕಳ ಶಿಕ್ಷಣವನ್ನು ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು. ಅವರ ದೂರು ಆಲಿಸಿದ್ದು, ಈ ಕುರಿತಂತೆ ಪೊಲೀಸ್ ಕೌಟುಂಬಿಕ ಸಾಂತ್ವನ ಕೇಂದ್ರದಲ್ಲಿ ದೂರು ನೀಡುವಂತೆ ಸೂಚಿಸಿ, ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗಿತ್ತು ಎಂದು ಎಸ್ಪಿ ಕಾರ್ತಿಕೇಯಾ ಶರ್ಮಾ ಮಾಹಿತಿ ನೀಡಿದ್ದಾರೆ.
A beloved husband of two wives, husband now victim of the wives quarrel in patna.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm