ಬ್ರೇಕಿಂಗ್ ನ್ಯೂಸ್
22-02-25 01:31 pm HK News Desk ದೇಶ - ವಿದೇಶ
ಕಾಸರಗೋಡು, ಫೆ.22: ಕೆರೆಗೆ ಬಿದ್ದು ತಾಯಿ ಮತ್ತು ಮಗು ಸಾವನಪ್ಪಿದ ಘಟನೆ ಪೆರ್ಲ- ಉಕ್ಕಿನಡ್ಕ ಬಳಿಯ ಎಳ್ಕಾನ ಎಂಬಲ್ಲಿ ನಡೆದಿದೆ. ಎಳ್ಕಾನ ನಿವಾಸಿಗಳಾದ ಪರಮೇಶ್ವರಿ (42) ಮತ್ತು ಅವರ ಪುತ್ರಿ ಪದ್ಮಿನಿ (2) ಕೆರೆಗೆ ಬಿದ್ದವರು.
ಪರಮೇಶ್ವರಿಯವರ ಪತಿ ಮತ್ತು ಮಗ ಬೆಳಗ್ಗೆ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ಮನೆಯಿಂದ ಹೊರಟಿದ್ದರು. ಸಂಜೆ ಮನೆಗೆ ಹಿಂತಿರುಗಿದಾಗ, ತಾಯಿ ಮತ್ತು ಮಗು ಇಬ್ಬರೂ ಕಾಣದಾಗಿದ್ದರು. ಹುಡುಕಾಟ ನಡೆಸಿದಾಗ, ಮನೆ ಬಳಿಯ ತೋಟ ಕೆರೆಯಲ್ಲಿ ಶವ ಪತ್ತೆಯಾಗಿವೆ.
ಸ್ಥಳೀಯರು ಅವರನ್ನು ಕೆರೆಯಿಂದ ಮೇಲೆತ್ತಿ ಕಾಸರಗೋಡಿನ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ತಾಯಿ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೇ, ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದರೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳೀಯರ ಪ್ರಕಾರ, ಮಗು ಆಟವಾಡುವಾಗ ಆಕಸ್ಮಿಕವಾಗಿ ಕೆರೆಗೆ ಜಾರಿರಬಹುದು. ಇದನ್ನು ನೋಡಿದ ತಾಯಿ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದರಿಂದ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನೆ ಕುರಿತು ಬದಿಯಡ್ಕ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
A woman and her two year child were found dead in a lake of a plantation at Elkana in Perla Ukkinadka on Friday evening. The deceased are Parameshwari (42) and her daughter Padmini (2).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm