ಬ್ರೇಕಿಂಗ್ ನ್ಯೂಸ್
22-02-25 01:31 pm HK News Desk ದೇಶ - ವಿದೇಶ
ಕಾಸರಗೋಡು, ಫೆ.22: ಕೆರೆಗೆ ಬಿದ್ದು ತಾಯಿ ಮತ್ತು ಮಗು ಸಾವನಪ್ಪಿದ ಘಟನೆ ಪೆರ್ಲ- ಉಕ್ಕಿನಡ್ಕ ಬಳಿಯ ಎಳ್ಕಾನ ಎಂಬಲ್ಲಿ ನಡೆದಿದೆ. ಎಳ್ಕಾನ ನಿವಾಸಿಗಳಾದ ಪರಮೇಶ್ವರಿ (42) ಮತ್ತು ಅವರ ಪುತ್ರಿ ಪದ್ಮಿನಿ (2) ಕೆರೆಗೆ ಬಿದ್ದವರು.
ಪರಮೇಶ್ವರಿಯವರ ಪತಿ ಮತ್ತು ಮಗ ಬೆಳಗ್ಗೆ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ಮನೆಯಿಂದ ಹೊರಟಿದ್ದರು. ಸಂಜೆ ಮನೆಗೆ ಹಿಂತಿರುಗಿದಾಗ, ತಾಯಿ ಮತ್ತು ಮಗು ಇಬ್ಬರೂ ಕಾಣದಾಗಿದ್ದರು. ಹುಡುಕಾಟ ನಡೆಸಿದಾಗ, ಮನೆ ಬಳಿಯ ತೋಟ ಕೆರೆಯಲ್ಲಿ ಶವ ಪತ್ತೆಯಾಗಿವೆ.
ಸ್ಥಳೀಯರು ಅವರನ್ನು ಕೆರೆಯಿಂದ ಮೇಲೆತ್ತಿ ಕಾಸರಗೋಡಿನ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ತಾಯಿ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೇ, ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದರೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳೀಯರ ಪ್ರಕಾರ, ಮಗು ಆಟವಾಡುವಾಗ ಆಕಸ್ಮಿಕವಾಗಿ ಕೆರೆಗೆ ಜಾರಿರಬಹುದು. ಇದನ್ನು ನೋಡಿದ ತಾಯಿ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ್ದರಿಂದ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನೆ ಕುರಿತು ಬದಿಯಡ್ಕ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
A woman and her two year child were found dead in a lake of a plantation at Elkana in Perla Ukkinadka on Friday evening. The deceased are Parameshwari (42) and her daughter Padmini (2).
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm