ಬ್ರೇಕಿಂಗ್ ನ್ಯೂಸ್
26-02-25 12:47 pm HK News Desk ದೇಶ - ವಿದೇಶ
ಹೊಸದಿಲ್ಲಿ , ಫೆ 26: 6,600 ಕೋಟಿ ರೂ. ಮೌಲ್ಯದ ಕ್ರಿಸ್ಟೋ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ 60 ಸ್ಥಳಗಳಲ್ಲಿ ಶೋಧ ನಡೆಸಿದೆ.
ಗೇನ್ಬಿಟ್ಕಾಯಿನ್ ಕ್ರಿಸ್ಟೋ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ, ಪುಣೆ, ಚಂಡೀಗಢ, ನಾಂದೇಡ್, ಕೊಲ್ಲಾಪುರ, ಮತ್ತು ಬೆಂಗಳೂರು ಸೇರಿದಂತೆ ಆರೋಪಿಗಳಿಗೆ ಸೇರಿದ 60 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ, ಕೆಲವು ಕ್ರಿಸ್ಟೋ ವಾಲೆಟ್ಸ್, ಡಿಜಿಟಲ್ ಸಾಕ್ಷ್ಯಗಳನ್ನು ಜಪ್ತಿ ಮಾಡಲಾಗಿದೆ. ಜತೆಗೆ, ಇಮೇಲ್ಗಳು, ಕೌಡ್ಗಳಲ್ಲಿ ಇರುವ ಮಾಹಿತಿಯನ್ನು ಸಿಬಿಐ ಪಡೆದುಕೊಂಡಿದೆ.
ಏನಿದು ಹಗರಣ ?
ಅಮಿತ್ ಭಾರದ್ವಾಜ್ ಮತ್ತು ಅಜಯ್ ಭಾರದ್ವಾಜ್ ಎಂಬುವರು ಗೇನ್ಬಿಟ್ಕಾಯಿನ್ ಜಾಲತಾಣ ಮೂಲಕ 2015ರಲ್ಲಿ ಪ್ರತೀ ತಿಂಗಳು ಶೇ. 10ರಷ್ಟು ಲಾಭಮಾಡಿಕೊಡುವುದಾಗಿ ಜನರಿಂದ ಹೂಡಿಕೆ ಮಾಡಿಸಿಕೊಂಡಿದ್ದರು. ಆರಂಭದಲ್ಲಿ ಹೂಡಿಕೆದಾರರಿಗೆ ಲಾಭಾಂಶ ನೀಡಲಾಗುತ್ತಿತ್ತು. ಆದರೆ ಅನಂತರದ ದಿನಗಳಲ್ಲಿ ಲಾಭಾಂಶ ನೀಡಲು ಸಾಧ್ಯವಾಗದ್ದರಿಂದ ಹೂಡಿಕೆದಾರರಿಗೆ ನಷ್ಟ ಉಂಟಾಯಿತು. ದೇಶಾದ್ಯಂತ ಈ ಕಂಪೆನಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಸುಪ್ರೀಂ ಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.
The CBI on Tuesday conducted countrywide coordinated searches at 60 locations as part of its probe into Rs 6,600 crore GainBitcoin cryptocurrency scam, officials said. The searches were spread across multiple cities including Delhi NCR, Pune, Chandigarh, Nanded, Kolhapur and Bengaluru, targeting premises allegedly linked to key accused individuals, a CBI spokesperson said in a statement.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm