ಬ್ರೇಕಿಂಗ್ ನ್ಯೂಸ್
26-02-25 12:47 pm HK News Desk ದೇಶ - ವಿದೇಶ
ಹೊಸದಿಲ್ಲಿ , ಫೆ 26: 6,600 ಕೋಟಿ ರೂ. ಮೌಲ್ಯದ ಕ್ರಿಸ್ಟೋ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ 60 ಸ್ಥಳಗಳಲ್ಲಿ ಶೋಧ ನಡೆಸಿದೆ.
ಗೇನ್ಬಿಟ್ಕಾಯಿನ್ ಕ್ರಿಸ್ಟೋ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ, ಪುಣೆ, ಚಂಡೀಗಢ, ನಾಂದೇಡ್, ಕೊಲ್ಲಾಪುರ, ಮತ್ತು ಬೆಂಗಳೂರು ಸೇರಿದಂತೆ ಆರೋಪಿಗಳಿಗೆ ಸೇರಿದ 60 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಈ ವೇಳೆ, ಕೆಲವು ಕ್ರಿಸ್ಟೋ ವಾಲೆಟ್ಸ್, ಡಿಜಿಟಲ್ ಸಾಕ್ಷ್ಯಗಳನ್ನು ಜಪ್ತಿ ಮಾಡಲಾಗಿದೆ. ಜತೆಗೆ, ಇಮೇಲ್ಗಳು, ಕೌಡ್ಗಳಲ್ಲಿ ಇರುವ ಮಾಹಿತಿಯನ್ನು ಸಿಬಿಐ ಪಡೆದುಕೊಂಡಿದೆ.
ಏನಿದು ಹಗರಣ ?
ಅಮಿತ್ ಭಾರದ್ವಾಜ್ ಮತ್ತು ಅಜಯ್ ಭಾರದ್ವಾಜ್ ಎಂಬುವರು ಗೇನ್ಬಿಟ್ಕಾಯಿನ್ ಜಾಲತಾಣ ಮೂಲಕ 2015ರಲ್ಲಿ ಪ್ರತೀ ತಿಂಗಳು ಶೇ. 10ರಷ್ಟು ಲಾಭಮಾಡಿಕೊಡುವುದಾಗಿ ಜನರಿಂದ ಹೂಡಿಕೆ ಮಾಡಿಸಿಕೊಂಡಿದ್ದರು. ಆರಂಭದಲ್ಲಿ ಹೂಡಿಕೆದಾರರಿಗೆ ಲಾಭಾಂಶ ನೀಡಲಾಗುತ್ತಿತ್ತು. ಆದರೆ ಅನಂತರದ ದಿನಗಳಲ್ಲಿ ಲಾಭಾಂಶ ನೀಡಲು ಸಾಧ್ಯವಾಗದ್ದರಿಂದ ಹೂಡಿಕೆದಾರರಿಗೆ ನಷ್ಟ ಉಂಟಾಯಿತು. ದೇಶಾದ್ಯಂತ ಈ ಕಂಪೆನಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಸುಪ್ರೀಂ ಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.
The CBI on Tuesday conducted countrywide coordinated searches at 60 locations as part of its probe into Rs 6,600 crore GainBitcoin cryptocurrency scam, officials said. The searches were spread across multiple cities including Delhi NCR, Pune, Chandigarh, Nanded, Kolhapur and Bengaluru, targeting premises allegedly linked to key accused individuals, a CBI spokesperson said in a statement.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm