ಬ್ರೇಕಿಂಗ್ ನ್ಯೂಸ್
26-02-25 05:11 pm HK News Desk ದೇಶ - ವಿದೇಶ
ಕೊಯಮತ್ತೂರು, ಫೆ.26 : 2026ರಲ್ಲಿ ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ ನಂತರ ಜನಸಂಖ್ಯೆ ಲೆಕ್ಕದಲ್ಲಿ ತಮಿಳುನಾಡು ಲೋಕಸಭೆ ಕ್ಷೇತ್ರಗಳ ಸಂಖ್ಯೆ 39ರಿಂದ 31ಕ್ಕೆ ಇಳಿಕೆಯಾಗಲಿದೆ ಎಂದಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆ ಕುರಿತು ಸ್ಟಾಲಿನ್ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರ 2014-24ರ ಅವಧಿಯಲ್ಲಿ ತಮಿಳುನಾಡಿಗೆ 5,08,337 ಕೋಟಿ ರೂ. ಅನುದಾನ ನೀಡಿದೆ ಎಂದು ಗೃಹ ಸಚಿವ ಅಮಿತ್ ಷಾ ಹೇಳಿದರು.
ಕ್ಷೇತ್ರ ವಿಂಗಡಣೆ ಬಳಿಕ ತಮಿಳುನಾಡು ಸೇರಿದಂತೆ ಯಾವುದೇ ದಕ್ಷಿಣ ರಾಜ್ಯಗಳ ಸಂಸದರ ಸಂಖ್ಯೆ ಕಡಿಮೆಯಾಗುವುದಿಲ್ಲ. ಅಂತಹ ಭಯ ಬೇಡ ಎಂದು ಅಮಿತ್ ಶಾ ಹೇಳಿದ್ದಾರೆ. ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ 'ವೈಫಲ್ಯ'ದ ಬಗ್ಗೆ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಟೀಕಿಸಿದರು. "ತಮಿಳುನಾಡಿನಲ್ಲಿ ರಾಷ್ಟ್ರ ವಿರೋಧಿ ಪ್ರವೃತ್ತಿ ಹೆಚ್ಚುತ್ತಿದ್ದು ಜನರು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿಯಾಗಿದೆ" ಎಂದರು.
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ, ಮಾದಕ ದ್ರವ್ಯಗಳ ಮಾರಾಟಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಅಕ್ರಮ ಗಣಿ ಮಾಫಿಯಾಗಳು ರಾಜಕೀಯ, ರಾಜಕಾರಣಿಗಳನ್ನು ಭ್ರಷ್ಟಗೊಳಿಸುತ್ತಿದೆ ಎಂದು ಆರೋಪಿಸಿದರು. ಆಡಳಿತ ನಡೆಸುತ್ತಿರುವ ಡಿಎಂಕೆ ಪಕ್ಷದ ಎಲ್ಲಾ ನಾಯಕರು ಭ್ರಷ್ಟಾಚಾರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ" ಎಂದು ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು.
Union Home Minister Amit Shah on Wednesday launched a scathing attack on the ruling DMK government in Tamil Nadu, accusing its leaders of corruption and misgovernance.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am