ಬ್ರೇಕಿಂಗ್ ನ್ಯೂಸ್
19-03-25 07:39 pm HK News Desk ದೇಶ - ವಿದೇಶ
ಕೊಲ್ಲಂ, ಮಾ 19: ಎರಡು ವರ್ಷದ ಮಗುವಿನ ಪ್ರಾಣ ತೆಗೆದು, ಆ ಬಳಿಕ ಪತಿ – ಪತ್ನಿ ನೇಣಿಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.
ಮೃತರನ್ನ ಅಜೀಶ್ (38) ಪತ್ನಿ ಸುಲು (36) ಮತ್ತು 2 ವರ್ಷದ ಮಗು ಆದಿ ಎಂದು ಗುರುತಿಸಲಾಗಿದೆ. ಮಯ್ಯನಾಡ್ ಥಣ್ಣಿಯ ಮನೆಯಲ್ಲಿ ದಂಪತಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಗಲ್ಫ್ನಿಂದ ವಾಪಾಸ್ ಆಗಿದ್ದ ಅಜೀಶ್ ಕೊಲ್ಲಂನಲ್ಲಿ ವಕೀಲರೊಬ್ಬರ ಸಹಾಯಕರಾಗಿದ್ದರು. ಅಜೀಶ್ ಪತ್ನಿ, ಮಗುವಿನೊಂದಿಗೆ ಪೋಷಕರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಬುಧವಾರ ಬೆಳಗ್ಗೆ ಅಜೀಶ್ ಪೋಷಕರು ಬಾಗಿಲು ತೆರೆಯದಿದ್ದಾಗ, ಅನುಮಾನಗೊಂಡು ಪರಿಶೀಲಿಸಿದ್ದಾಗ ಮೂವರು ಮೃsತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಗುವಿನ ದೇಹ ಬೆಡ್ನಲ್ಲಿತ್ತು. ಅಜೀಶ್, ಸುಲು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಣವೇನು?:
ಅಜೀಶ್ ಅವರಿಗೆ ಇತ್ತೀಚೆಗೆ ರಕ್ತದ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಇದರಿಂದ ಅಜೀಶ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಆರ್ಥಿಕವಾಗಿ ಕೂಡ ಅಜೀಶ್ ದಂಪತಿಗೆ ತೀರ ಕಷ್ಟಗಳಿತ್ತು. ಪಡೆದ ಸಾಲ ತೀರಿಸಲಾಗದೆ ಅಜೀಶ್ ಹೊಸ ಮನೆಯನ್ನು ಮಾರಾಟ ಮಾಡಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.
ಸದ್ಯ ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ತನಿಖೆಯ ಬಳಿಕವಷ್ಟೇ ಸಾ*ವಿನ
In a tragic incident in Kollam, a couple and their young child were found dead in their home in Thanni, Mayyanad. The victims have been identified as Ajeesh (38), Sulu (36), and their 2-year-old child, Aadhi, residents of Bhaskara Vilasam House. The family had been living on rent near the BSNL office in the area.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm