ಬ್ರೇಕಿಂಗ್ ನ್ಯೂಸ್
19-03-25 07:39 pm HK News Desk ದೇಶ - ವಿದೇಶ
ಕೊಲ್ಲಂ, ಮಾ 19: ಎರಡು ವರ್ಷದ ಮಗುವಿನ ಪ್ರಾಣ ತೆಗೆದು, ಆ ಬಳಿಕ ಪತಿ – ಪತ್ನಿ ನೇಣಿಗೆ ಶರಣಾಗಿರುವ ದುರಂತ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.
ಮೃತರನ್ನ ಅಜೀಶ್ (38) ಪತ್ನಿ ಸುಲು (36) ಮತ್ತು 2 ವರ್ಷದ ಮಗು ಆದಿ ಎಂದು ಗುರುತಿಸಲಾಗಿದೆ. ಮಯ್ಯನಾಡ್ ಥಣ್ಣಿಯ ಮನೆಯಲ್ಲಿ ದಂಪತಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಗಲ್ಫ್ನಿಂದ ವಾಪಾಸ್ ಆಗಿದ್ದ ಅಜೀಶ್ ಕೊಲ್ಲಂನಲ್ಲಿ ವಕೀಲರೊಬ್ಬರ ಸಹಾಯಕರಾಗಿದ್ದರು. ಅಜೀಶ್ ಪತ್ನಿ, ಮಗುವಿನೊಂದಿಗೆ ಪೋಷಕರೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಬುಧವಾರ ಬೆಳಗ್ಗೆ ಅಜೀಶ್ ಪೋಷಕರು ಬಾಗಿಲು ತೆರೆಯದಿದ್ದಾಗ, ಅನುಮಾನಗೊಂಡು ಪರಿಶೀಲಿಸಿದ್ದಾಗ ಮೂವರು ಮೃsತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಗುವಿನ ದೇಹ ಬೆಡ್ನಲ್ಲಿತ್ತು. ಅಜೀಶ್, ಸುಲು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಣವೇನು?:
ಅಜೀಶ್ ಅವರಿಗೆ ಇತ್ತೀಚೆಗೆ ರಕ್ತದ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಇದರಿಂದ ಅಜೀಶ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಆರ್ಥಿಕವಾಗಿ ಕೂಡ ಅಜೀಶ್ ದಂಪತಿಗೆ ತೀರ ಕಷ್ಟಗಳಿತ್ತು. ಪಡೆದ ಸಾಲ ತೀರಿಸಲಾಗದೆ ಅಜೀಶ್ ಹೊಸ ಮನೆಯನ್ನು ಮಾರಾಟ ಮಾಡಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.
ಸದ್ಯ ಪೊಲೀಸರು ಈ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ತನಿಖೆಯ ಬಳಿಕವಷ್ಟೇ ಸಾ*ವಿನ
In a tragic incident in Kollam, a couple and their young child were found dead in their home in Thanni, Mayyanad. The victims have been identified as Ajeesh (38), Sulu (36), and their 2-year-old child, Aadhi, residents of Bhaskara Vilasam House. The family had been living on rent near the BSNL office in the area.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm