ಬ್ರೇಕಿಂಗ್ ನ್ಯೂಸ್
28-03-25 01:07 pm HK News Desk ದೇಶ - ವಿದೇಶ
ನವದೆಹಲಿ, ಮಾ.28 : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಸಾಯುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೊಸ ಬಾಂಬ್ ಸಿಡಿಸಿದ್ದಾರೆ. ಆನಂತರ ಉಭಯ ದೇಶಗಳ ನಡುವಿನ ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಪುಟಿನ್ ಆರೋಗ್ಯ ಹದಗೆಟ್ಟಿರುವ ಬಗ್ಗೆ ವದಂತಿ ಹರಡುತ್ತಿದ್ದು ಇದರ ನಡುವೆ ಪ್ಯಾರಿಸ್ನಲ್ಲಿ ಝೆಲೆನ್ಸ್ಕಿ ಈ ಹೇಳಿಕೆ ನೀಡಿದ್ದಾರೆ. ಜಾಗತಿಕ ಒಂಟಿತನದಿಂದ ಹೊರಬರಲು ಪುಟಿನ್ ಅವರಿಗೆ ಅಮೆರಿಕ ಸಹಾಯ ಮಾಡದಿರುವುದು ಬಹಳ ಮುಖ್ಯ. ಇದು ತುಂಬಾ ಅಪಾಯಕಾರಿ ಪರಿಸ್ಥಿತಿ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.
ಪುಟಿನ್ ಅವರ ಉದ್ದೇಶ ಉಕ್ರೇನ್ಗೆ ಮಾತ್ರ ಸೀಮಿತವಾಗಿಲ್ಲ. ಪಶ್ಚಿಮದೊಂದಿಗೆ ನೇರ ಮುಖಾಮುಖಿಯಾಗುವುದು ಅವರ ಕನಸು. ಪುಟಿನ್ ಅಧಿಕಾರದಲ್ಲಿ ಮುಂದುವರಿಯಲು ಬಯಸುತ್ತಾರೆ. ಆದರೆ ಅವರು ಶೀಘ್ರದಲ್ಲೇ ಸಾಯುತ್ತಾರೆ. ಅದು ಸತ್ಯ, ಮತ್ತು ನಂತರ ಎಲ್ಲವೂ ಮುಗಿಯುತ್ತದೆ ಎಂದು ಝೆಲೆನ್ಸ್ಕಿ ಹೇಳಿರುವುದು ಹೊಸ ಸಂಚಲನ ಮೂಡಿಸಿದೆ.
ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಕೊಂಡಿದ್ದರು. ಇದರ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ, ಪುಟಿನ್ ಸಾವಿನ ಬಗ್ಗೆ ಹೊಸ ಭವಿಷ್ಯ ನುಡಿದಿದ್ದು ಜಾಗತಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.
Ukrainian President Volodymyr Zelensky has stated that Russian President Vladimir Putin "will die soon," believing it will bring an end to the ongoing war between their countries, according to The Kyiv Independent. Zelensky made these remarks during an interview with European journalists on March 26 in Paris, amid persistent rumours about Putin's health. The statement is a bold one, given the ongoing conflict and the sensitivity surrounding the health of world leaders.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm