ಬ್ರೇಕಿಂಗ್ ನ್ಯೂಸ್
28-03-25 01:07 pm HK News Desk ದೇಶ - ವಿದೇಶ
ನವದೆಹಲಿ, ಮಾ.28 : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಸಾಯುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೊಸ ಬಾಂಬ್ ಸಿಡಿಸಿದ್ದಾರೆ. ಆನಂತರ ಉಭಯ ದೇಶಗಳ ನಡುವಿನ ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಪುಟಿನ್ ಆರೋಗ್ಯ ಹದಗೆಟ್ಟಿರುವ ಬಗ್ಗೆ ವದಂತಿ ಹರಡುತ್ತಿದ್ದು ಇದರ ನಡುವೆ ಪ್ಯಾರಿಸ್ನಲ್ಲಿ ಝೆಲೆನ್ಸ್ಕಿ ಈ ಹೇಳಿಕೆ ನೀಡಿದ್ದಾರೆ. ಜಾಗತಿಕ ಒಂಟಿತನದಿಂದ ಹೊರಬರಲು ಪುಟಿನ್ ಅವರಿಗೆ ಅಮೆರಿಕ ಸಹಾಯ ಮಾಡದಿರುವುದು ಬಹಳ ಮುಖ್ಯ. ಇದು ತುಂಬಾ ಅಪಾಯಕಾರಿ ಪರಿಸ್ಥಿತಿ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.
ಪುಟಿನ್ ಅವರ ಉದ್ದೇಶ ಉಕ್ರೇನ್ಗೆ ಮಾತ್ರ ಸೀಮಿತವಾಗಿಲ್ಲ. ಪಶ್ಚಿಮದೊಂದಿಗೆ ನೇರ ಮುಖಾಮುಖಿಯಾಗುವುದು ಅವರ ಕನಸು. ಪುಟಿನ್ ಅಧಿಕಾರದಲ್ಲಿ ಮುಂದುವರಿಯಲು ಬಯಸುತ್ತಾರೆ. ಆದರೆ ಅವರು ಶೀಘ್ರದಲ್ಲೇ ಸಾಯುತ್ತಾರೆ. ಅದು ಸತ್ಯ, ಮತ್ತು ನಂತರ ಎಲ್ಲವೂ ಮುಗಿಯುತ್ತದೆ ಎಂದು ಝೆಲೆನ್ಸ್ಕಿ ಹೇಳಿರುವುದು ಹೊಸ ಸಂಚಲನ ಮೂಡಿಸಿದೆ.
ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಕೊಂಡಿದ್ದರು. ಇದರ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ, ಪುಟಿನ್ ಸಾವಿನ ಬಗ್ಗೆ ಹೊಸ ಭವಿಷ್ಯ ನುಡಿದಿದ್ದು ಜಾಗತಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.
Ukrainian President Volodymyr Zelensky has stated that Russian President Vladimir Putin "will die soon," believing it will bring an end to the ongoing war between their countries, according to The Kyiv Independent. Zelensky made these remarks during an interview with European journalists on March 26 in Paris, amid persistent rumours about Putin's health. The statement is a bold one, given the ongoing conflict and the sensitivity surrounding the health of world leaders.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm