ಬ್ರೇಕಿಂಗ್ ನ್ಯೂಸ್
28-03-25 01:07 pm HK News Desk ದೇಶ - ವಿದೇಶ
ನವದೆಹಲಿ, ಮಾ.28 : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಸಾಯುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೊಸ ಬಾಂಬ್ ಸಿಡಿಸಿದ್ದಾರೆ. ಆನಂತರ ಉಭಯ ದೇಶಗಳ ನಡುವಿನ ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಪುಟಿನ್ ಆರೋಗ್ಯ ಹದಗೆಟ್ಟಿರುವ ಬಗ್ಗೆ ವದಂತಿ ಹರಡುತ್ತಿದ್ದು ಇದರ ನಡುವೆ ಪ್ಯಾರಿಸ್ನಲ್ಲಿ ಝೆಲೆನ್ಸ್ಕಿ ಈ ಹೇಳಿಕೆ ನೀಡಿದ್ದಾರೆ. ಜಾಗತಿಕ ಒಂಟಿತನದಿಂದ ಹೊರಬರಲು ಪುಟಿನ್ ಅವರಿಗೆ ಅಮೆರಿಕ ಸಹಾಯ ಮಾಡದಿರುವುದು ಬಹಳ ಮುಖ್ಯ. ಇದು ತುಂಬಾ ಅಪಾಯಕಾರಿ ಪರಿಸ್ಥಿತಿ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.
ಪುಟಿನ್ ಅವರ ಉದ್ದೇಶ ಉಕ್ರೇನ್ಗೆ ಮಾತ್ರ ಸೀಮಿತವಾಗಿಲ್ಲ. ಪಶ್ಚಿಮದೊಂದಿಗೆ ನೇರ ಮುಖಾಮುಖಿಯಾಗುವುದು ಅವರ ಕನಸು. ಪುಟಿನ್ ಅಧಿಕಾರದಲ್ಲಿ ಮುಂದುವರಿಯಲು ಬಯಸುತ್ತಾರೆ. ಆದರೆ ಅವರು ಶೀಘ್ರದಲ್ಲೇ ಸಾಯುತ್ತಾರೆ. ಅದು ಸತ್ಯ, ಮತ್ತು ನಂತರ ಎಲ್ಲವೂ ಮುಗಿಯುತ್ತದೆ ಎಂದು ಝೆಲೆನ್ಸ್ಕಿ ಹೇಳಿರುವುದು ಹೊಸ ಸಂಚಲನ ಮೂಡಿಸಿದೆ.
ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಕೊಂಡಿದ್ದರು. ಇದರ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ, ಪುಟಿನ್ ಸಾವಿನ ಬಗ್ಗೆ ಹೊಸ ಭವಿಷ್ಯ ನುಡಿದಿದ್ದು ಜಾಗತಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.
Ukrainian President Volodymyr Zelensky has stated that Russian President Vladimir Putin "will die soon," believing it will bring an end to the ongoing war between their countries, according to The Kyiv Independent. Zelensky made these remarks during an interview with European journalists on March 26 in Paris, amid persistent rumours about Putin's health. The statement is a bold one, given the ongoing conflict and the sensitivity surrounding the health of world leaders.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm