ಬ್ರೇಕಿಂಗ್ ನ್ಯೂಸ್
28-03-25 01:07 pm HK News Desk ದೇಶ - ವಿದೇಶ
ನವದೆಹಲಿ, ಮಾ.28 : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಸಾಯುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೊಸ ಬಾಂಬ್ ಸಿಡಿಸಿದ್ದಾರೆ. ಆನಂತರ ಉಭಯ ದೇಶಗಳ ನಡುವಿನ ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಪುಟಿನ್ ಆರೋಗ್ಯ ಹದಗೆಟ್ಟಿರುವ ಬಗ್ಗೆ ವದಂತಿ ಹರಡುತ್ತಿದ್ದು ಇದರ ನಡುವೆ ಪ್ಯಾರಿಸ್ನಲ್ಲಿ ಝೆಲೆನ್ಸ್ಕಿ ಈ ಹೇಳಿಕೆ ನೀಡಿದ್ದಾರೆ. ಜಾಗತಿಕ ಒಂಟಿತನದಿಂದ ಹೊರಬರಲು ಪುಟಿನ್ ಅವರಿಗೆ ಅಮೆರಿಕ ಸಹಾಯ ಮಾಡದಿರುವುದು ಬಹಳ ಮುಖ್ಯ. ಇದು ತುಂಬಾ ಅಪಾಯಕಾರಿ ಪರಿಸ್ಥಿತಿ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.
ಪುಟಿನ್ ಅವರ ಉದ್ದೇಶ ಉಕ್ರೇನ್ಗೆ ಮಾತ್ರ ಸೀಮಿತವಾಗಿಲ್ಲ. ಪಶ್ಚಿಮದೊಂದಿಗೆ ನೇರ ಮುಖಾಮುಖಿಯಾಗುವುದು ಅವರ ಕನಸು. ಪುಟಿನ್ ಅಧಿಕಾರದಲ್ಲಿ ಮುಂದುವರಿಯಲು ಬಯಸುತ್ತಾರೆ. ಆದರೆ ಅವರು ಶೀಘ್ರದಲ್ಲೇ ಸಾಯುತ್ತಾರೆ. ಅದು ಸತ್ಯ, ಮತ್ತು ನಂತರ ಎಲ್ಲವೂ ಮುಗಿಯುತ್ತದೆ ಎಂದು ಝೆಲೆನ್ಸ್ಕಿ ಹೇಳಿರುವುದು ಹೊಸ ಸಂಚಲನ ಮೂಡಿಸಿದೆ.
ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಕೊಂಡಿದ್ದರು. ಇದರ ಬೆನ್ನಲ್ಲೇ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ, ಪುಟಿನ್ ಸಾವಿನ ಬಗ್ಗೆ ಹೊಸ ಭವಿಷ್ಯ ನುಡಿದಿದ್ದು ಜಾಗತಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.
Ukrainian President Volodymyr Zelensky has stated that Russian President Vladimir Putin "will die soon," believing it will bring an end to the ongoing war between their countries, according to The Kyiv Independent. Zelensky made these remarks during an interview with European journalists on March 26 in Paris, amid persistent rumours about Putin's health. The statement is a bold one, given the ongoing conflict and the sensitivity surrounding the health of world leaders.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm