ಬ್ರೇಕಿಂಗ್ ನ್ಯೂಸ್
31-03-25 09:34 pm HK News Desk ದೇಶ - ವಿದೇಶ
ಮುಂಬೈ, ಮಾ.31: ಔರಂಗಜೇಬ್ ಸಮಾಧಿ ತೆರವು ಮಾಡಬೇಕೆಂದು ಹಿಂದುತ್ವವಾದಿ ಸಂಘಟನೆಗಳು ಧ್ವನಿ ಎತ್ತಿರುವಾಗಲೇ ಮಹಾರಾಷ್ಟ್ರ ನವನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಖಾರ ಪ್ರತಿಕ್ರಿಯೆ ನೀಡಿದ್ದು ನಮ್ಮ ಜನರು ಇತಿಹಾಸವನ್ನು ಪುಸ್ತಕದ ಅಧ್ಯಯನದಿಂದ ಕಲಿತುಕೊಳ್ಳಬೇಕೇ ವಿನಾ ವಾಟ್ಸಪ್ ಯುನಿವರ್ಸಿಟಿಯಿಂದ ಅಲ್ಲ ಎಂದು ಕೆಣಕಿದ್ದಾರೆ.
ವಾಟ್ಸಪ್ ಇತಿಹಾಸದಿಂದ ಪ್ರೇರಿತರಾದವರು ಔರಂಗಜೇಬ್ ಸಮಾಧಿಯನ್ನು ಕೆಡವಲು ಹೇಳುತ್ತಿದ್ದಾರೆ. ಆದರೆ ನೈಜ ಇತಿಹಾಸವನ್ನು ಪುಸ್ತಕ ಓದಿ ತಿಳಿದುಕೊಳ್ಳಬೇಕು. ನಾವು ಆಧುನಿಕ ಕಾಲದ ನೈಜ ವಿಚಾರಗಳನ್ನು ಮರೆಯುತ್ತಿದ್ದೇವೆ. ಛಾವಾ ಸಿನಿಮಾದಿಂದಾಗಿ ಹಿಂದುಗಳು ಎಚ್ಚತ್ತುಕೊಂಡರೆ ಏನೂ ಉಪಯೋಗವಿಲ್ಲ. ವಿಕ್ಕಿ ಕೌಶಲ್ ನಿಂದಾಗಿ ಸಂಭಾಜಿ ಮಹಾರಾಜ್ ತ್ಯಾಗ ಮಾಡುವುದರ ಬಗ್ಗೆಯಾಗಲೀ, ಅಕ್ಷಯ್ ಖನ್ನಾ ತೋರಿಸಿದ ಔರಂಗಜೇಬನ ಕುರಿತಾಗಲೀ ನೈಜ ಇತಿಹಾಸ ತಿಳಿಯಲು ಮುಂದಾಗಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜಾಪುರ ಆದಿಲ್ ಶಾಹಿಗಳ ನೇನಾಧಿಪತಿಯಾಗಿದ್ದ ಅಫ್ಜಲ್ ಖಾನ್ ನನ್ನು ಶಿವಾಜಿ ಮಹಾರಾಜರ ಅಣತಿಯಂತೆ ಪ್ರತಾಪಗಢ ಕೋಟೆಯ ಬಳಿ ಸಮಾಧಿ ಮಾಡಲಾಗಿತ್ತು ಎಂದು ರಾಜ್ ಠಾಕ್ರೆ ಹೇಳಿದ್ದಾರೆ. ಸಂಭಾಜಿ ನಗರ್ ಜಿಲ್ಲೆಯಲ್ಲಿರುವ ಔರಂಗಜೇಬನ ಸಮಾಧಿಯನ್ನು ಕೆಡವಿ ಹಾಕಬೇಕು ಎಂದು ಹಿಂದು ಸಂಘಟನೆಗಳು ಅಭಿಯಾನ ಮಾಡಿರುವಾಗಲೇ ಹಿಂದುತ್ವವಾದಿ ರಾಜ್ ಠಾಕ್ರೆ ಈ ಪ್ರತಿಕ್ರಿಯೆ ನೀಡಿದ್ದಾರೆ.
ಔರಂಗಜೇಬ ಗುಜರಾತಿನ ದಾಹೋದ್ ನಲ್ಲಿ ಜನಿಸಿದ್ದ. ಆದರೆ ನಮ್ಮ ಇತಿಹಾಸಕಾರರು ರಾಜಕೀಯ ಲಾಭಕ್ಕಾಗಿ ಅದನ್ನು ತಿರುಚಿದ್ದಾರೆ. ಒಂದು ದೇಶವು ಕೇವಲ ಧರ್ಮದ ಆಧಾರದಲ್ಲಿ ಹೋದರೆ ಮುನ್ನಡೆಯಲು ಸಾಧ್ಯವಿಲ್ಲ. ಆಧುನೀಕರಣದ ಜೊತೆಗೆ ಹೆಜ್ಜೆ ಹಾಕುತ್ತಿರುವ ಟರ್ಕಿಯನ್ನು ನಾವು ಉದಾಹರಣೆಯಾಗಿ ನೋಡಬೇಕು ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
Maharashtra Navnirman Sena (MNS) chief Raj Thackeray on Sunday condemned attempts to incite communal tensions over Aurangzeb's tomb and urged people not to view history through the lens of caste and religion. Addressing his annual Gudi Padwa rally at Shivaji Park in Mumbai, Thackeray cautioned against misleading historical narratives and WhatsApp forwards, asserting that history should be studied from credible sources rather than social media.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm