ಬ್ರೇಕಿಂಗ್ ನ್ಯೂಸ್
07-04-25 10:01 pm HK News Desk ದೇಶ - ವಿದೇಶ
ನವದೆಹಲಿ, ಎ.7 : ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಈಗ ಕೇಂದ್ರ ಸರ್ಕಾರವೂ ಬೆಲೆ ಏರಿಕೆಯ ಬರೆ ಎಳೆದಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಇದರ ಜೊತೆಗೆ, ಎಲ್ ಪಿಜಿ ಸಿಲಿಂಡರ್ ಮೇಲಿನ ದರವನ್ನೂ 50 ರೂ. ಹೆಚ್ಚಿಸಲಾಗಿದೆ.
ಎಲ್ಲಾ ರೀತಿಯ ಎಲ್ ಪಿಜಿ ಗ್ರಾಹಕರಿಗೆ ದರ ಏರಿಕೆ ಮಾಡಲಾಗಿದೆ. ಅಡುಗೆ ಅನಿಲ ಅಥವಾ ಎಲ್ಪಿಜಿ ಬೆಲೆಯನ್ನು ಸಿಲಿಂಡರ್ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಬೆಲೆ ಏರಿಕೆಯು ಸಬ್ಸಿಡಿ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೂ ಅನ್ವಯವಾಗಲಿದೆ. "ಉಜ್ವಲ ಯೋಜನೆ ಅಡಿಯಲ್ಲಿ 14.2 ಕೆಜಿ ಎಲ್ಪಿಜಿ ಬೆಲೆ 500 ರಿಂದ 550 ಕ್ಕೆ ಮತ್ತು ಉಜ್ವಲ ಯೋಜನೆಯ ಹೊರತಾದ ಬಳಕೆದಾರರಿಗೆ 803ರಿಂದ 853 ಕ್ಕೆ ಹೆಚ್ಚಾಗಲಿದೆ" ಎಂದು ಸಚಿವ ಪುರಿ ತಿಳಿಸಿದ್ದಾರೆ.
ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಆದಾಗ್ಯೂ, ಈ ಹೆಚ್ಚಳವನ್ನು ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಭರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 2 ರೂ. ಹೆಚ್ಚಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಅಮೆರಿಕದ ಆಡಳಿತವು ವಿಧಿಸಿರುವ ಸುಂಕಗಳ ಪರಿಣಾಮ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ. ಏತನ್ಮಧ್ಯೆ, ಅಬಕಾರಿ ಸುಂಕ ಹೆಚ್ಚಳದ ಹೊರತಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಗಳು ಬದಲಾಗುವ ಸಾಧ್ಯತೆಯಿಲ್ಲ ಎಂದು ಉದ್ಯಮ ಮೂಲಗಳು ತಿಳಿಸಿವೆ.
The government hiked excise duty on petrol and diesel by Rs 2 per litre, using the opportunity provided by the falling international oil prices to shore up its revenue. The duty hike will not push up pump prices but the government has allowed companies to raise cooking gas prices on which there was no tax increase.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm