ಬ್ರೇಕಿಂಗ್ ನ್ಯೂಸ್
07-04-25 10:01 pm HK News Desk ದೇಶ - ವಿದೇಶ
ನವದೆಹಲಿ, ಎ.7 : ರಾಜ್ಯ ಸರ್ಕಾರದ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಈಗ ಕೇಂದ್ರ ಸರ್ಕಾರವೂ ಬೆಲೆ ಏರಿಕೆಯ ಬರೆ ಎಳೆದಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಇದರ ಜೊತೆಗೆ, ಎಲ್ ಪಿಜಿ ಸಿಲಿಂಡರ್ ಮೇಲಿನ ದರವನ್ನೂ 50 ರೂ. ಹೆಚ್ಚಿಸಲಾಗಿದೆ.
ಎಲ್ಲಾ ರೀತಿಯ ಎಲ್ ಪಿಜಿ ಗ್ರಾಹಕರಿಗೆ ದರ ಏರಿಕೆ ಮಾಡಲಾಗಿದೆ. ಅಡುಗೆ ಅನಿಲ ಅಥವಾ ಎಲ್ಪಿಜಿ ಬೆಲೆಯನ್ನು ಸಿಲಿಂಡರ್ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಬೆಲೆ ಏರಿಕೆಯು ಸಬ್ಸಿಡಿ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೂ ಅನ್ವಯವಾಗಲಿದೆ. "ಉಜ್ವಲ ಯೋಜನೆ ಅಡಿಯಲ್ಲಿ 14.2 ಕೆಜಿ ಎಲ್ಪಿಜಿ ಬೆಲೆ 500 ರಿಂದ 550 ಕ್ಕೆ ಮತ್ತು ಉಜ್ವಲ ಯೋಜನೆಯ ಹೊರತಾದ ಬಳಕೆದಾರರಿಗೆ 803ರಿಂದ 853 ಕ್ಕೆ ಹೆಚ್ಚಾಗಲಿದೆ" ಎಂದು ಸಚಿವ ಪುರಿ ತಿಳಿಸಿದ್ದಾರೆ.
ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಆದಾಗ್ಯೂ, ಈ ಹೆಚ್ಚಳವನ್ನು ಗ್ರಾಹಕರಿಗೆ ವರ್ಗಾಯಿಸಲಾಗುವುದಿಲ್ಲ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಭರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 2 ರೂ. ಹೆಚ್ಚಿಸಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಂಗಳವಾರದಿಂದಲೇ ಜಾರಿಗೆ ಬರಲಿದೆ. ಅಮೆರಿಕದ ಆಡಳಿತವು ವಿಧಿಸಿರುವ ಸುಂಕಗಳ ಪರಿಣಾಮ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ. ಏತನ್ಮಧ್ಯೆ, ಅಬಕಾರಿ ಸುಂಕ ಹೆಚ್ಚಳದ ಹೊರತಾಗಿಯೂ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಗಳು ಬದಲಾಗುವ ಸಾಧ್ಯತೆಯಿಲ್ಲ ಎಂದು ಉದ್ಯಮ ಮೂಲಗಳು ತಿಳಿಸಿವೆ.
The government hiked excise duty on petrol and diesel by Rs 2 per litre, using the opportunity provided by the falling international oil prices to shore up its revenue. The duty hike will not push up pump prices but the government has allowed companies to raise cooking gas prices on which there was no tax increase.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm