ಬ್ರೇಕಿಂಗ್ ನ್ಯೂಸ್
27-04-25 08:42 pm HK News Desk ದೇಶ - ವಿದೇಶ
ಶ್ರೀನಗರ, ಏ 27: ಭಾರತ ಹಾಗೂ ಪಾಪಿ ಪಾಕಿಸ್ತಾನ ನಡುವೆ ಧರ್ಮ ಯುದ್ಧವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಭಾರತ ಹಾಗೂ ಪಾಕ್ನ ಪ್ರಮುಖ ನಾಯುಕರು ಯುದ್ಧಕ್ಕೆ ಕರೆ ನೀಡುತ್ತಿದ್ದಾರೆ. ಮೊನ್ನೆ ತಾನೇ ತೆಲಂಗಾಣದ ಕಾಂಗ್ರೆಸ್ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ಪಾಕ್ ಆಕ್ರಮೀತ ಕಾಶ್ಮೀರವನ್ನು ವಶಕ್ಕೆ ಪಡೆಯುವಂತೆ ಕೇಂದ್ರ ಸರ್ಕಾರವನ್ನ ಆಗ್ರಹಿಸಿದ್ದರು. ಇದರ ನಡುವೆ ಮತ್ತೊಂದು ಕಾಂಗ್ರೆಸ್ ಮೈತ್ರಿ ಪಕ್ಷದ ಮುಖ್ಯಮಂತ್ರಿಯು ಸಹ ಪಾಕಿಸ್ತಾನದ ವಿರುದ್ಧ ಯುದ್ದಕ್ಕೆ ಕರೆ ನೀಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯಾಗಿರುವ ಒಮರ್ ಅಬ್ದುಲ್ಲಾ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಯೋತ್ಪಾದನೆ ಮತ್ತು ಅದರ ಮೂಲದ ವಿರುದ್ಧ ನಿರ್ಣಾಯಕ ಹೋರಾಟ ನಡೆಯಬೇಕು ಎಂದಿದ್ದಾರೆ.
ಮುಂದುವರೆದು, ಕಾಶ್ಮೀರದ ಜನರು ಭಯೋತ್ಪಾದನೆ ಮತ್ತು ಅಮಾಯಕರ ಹತ್ಯೆಯ ವಿರುದ್ಧ ಮುಕ್ತವಾಗಿ ಮತ್ತು ಸ್ವಯಂಪ್ರೇರಿತವಾಗಿ ಧ್ವನಿಯೆತ್ತಿದ್ದಾರೆ. ಹಾಗಾಗಿ, ಈ ಬೆಂಬಲವನ್ನು ಬಳಸಿಕೊಂಡು, ಜನರನ್ನು ದೂರವಿಡುವ ಯಾವುದೇ ತಪ್ಪು ಕ್ರಮವನ್ನು ತಪ್ಪಿಸುವ ಸಮಯ ಇದು. ತಪ್ಪಿತಸ್ಥರನ್ನು ಶಿಕ್ಷಿಸಿ, ಅವರಿಗೆ ಯಾವುದೇ ಕರುಣೆ ತೋರಬೇಡಿ, ಆದರೆ ಅಮಾಯಕ ಜನರು ಪಾರ್ಶ್ವ ಹಾನಿಗೆ ಒಳಗಾಗದಂತೆ ಎಚ್ಚರಿಕೆ ವಹಿಸಿ ಎಂದು ಹೇಳಿದ್ದಾರೆ
ಇನ್ನು ಇದಕ್ಕೂ ಮುನ್ನ ಬಲೂಚಿಸ್ತಾನ್ ಸ್ವಾತಂತ್ರ್ಯ ಚಳವಳಿಗೆ ಬಿಜೆಪಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬೆಂಬಲ ನೀಡಿ ಪಾಕಿಸ್ತಾನ ಇಬ್ಬಾಗಕ್ಕೆ ಕರೆ ನೀಡಿದ್ದಾರೆ. ಇವರೊಂದಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ರಾಷ್ಟ್ರವು ಪಾಕಿಸ್ತಾನದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದೆ ಮತ್ತು ಕೆಲವು ಸ್ಪಷ್ಟ ಮಿಲಿಟರಿ ಪ್ರತಿಕ್ರಿಯೆ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ
After the Pahalgam terror attack, there must be a decisive fight against terrorism and its origin. People of Kashmir have come out openly against terrorism and the murder of innocent people, they did this freely & spontaneously. It’s time to build on this support and avoid any…
— Omar Abdullah (@OmarAbdullah) April 27, 2025
Jammu and Kashmir Chief Minister Omar Abdullah has called for a resolute stance against terrorism following the devastating attack in Pahalgam that resulted in the deaths of 26 individuals, predominantly tourists.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm