ಬ್ರೇಕಿಂಗ್ ನ್ಯೂಸ್
28-04-25 06:52 pm HK News Desk ದೇಶ - ವಿದೇಶ
ನವದೆಹಲಿ, ಎ.28 : 35 ವರ್ಷಗಳ ಹಿಂದೆ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮೂಲತಃ ಪಾಕಿಸ್ತಾನಿ ಪ್ರಜೆ, ಹಿಂದು ಮಹಿಳೆ ಶಾರದಾ ಬಾಯಿಗೆ ತಕ್ಷಣವೇ ದೇಶ ಬಿಟ್ಟು ಹೋಗುವಂತೆ ಒಡಿಶಾ ಪೊಲೀಸರು ಸೂಚಿಸಿದ್ದು ಆಕೆ ಕಂಗಾಲಾಗಿದ್ದಾರೆ. ಶಾರದಾ ಬಾಯಿ ವೀಸಾವನ್ನು ರದ್ದುಗೊಳಿಸಿದ್ದು ಅವರನ್ನು ಪಾಕಿಸ್ತಾನಕ್ಕೆ ಮರಳಲು ಸೂಚಿಸಲಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸರ್ಕಾರ ಪಾಕ್ ಪ್ರಜೆಗಳನ್ನು ದೇಶ ಬಿಟ್ಟು ಹೋಗಲು ಸೂಚಿಸಿದ್ದು ಅದರಂತೆ ಅಧಿಕಾರಿಗಳು ವೀಸಾ ರದ್ದುಗೊಂಡ ನಿವಾಸಿಗಳನ್ನು ಪತ್ತೆ. ಮಾಡುತ್ತಿದ್ದಾರೆ. ಒಡಿಶಾ ರಾಜ್ಯದ ಬೋಲಂಗೀರ್ನಲ್ಲಿ ಹಿಂದೂ ಕುಟುಂಬದ ಮಹೇಶ್ ಕುಕ್ರೇಜಾ ಎಂಬವರನ್ನು ಶಾರದಾ ಬಾಯಿ ವಿವಾಹವಾಗಿದ್ದರು. ದಂಪತಿಗೆ ಮಗ ಮತ್ತು ಮಗಳು ಇದ್ದಾರೆ. ಮತದಾರರ ಗುರುತಿನ ಚೀಟಿ ಸೇರಿದಂತೆ ಎಲ್ಲ ಪ್ರಮುಖ ದಾಖಲೆಗಳನ್ನು ಹೊಂದಿದ್ದರೂ, ಅವರಿಗೆ ಭಾರತೀಯ ಪೌರತ್ವ ನೀಡಿಲ್ಲ.
ಸರ್ಕಾರ ತನ್ನನ್ನು ತನ್ನ ಕುಟುಂಬದಿಂದ ಬೇರ್ಪಡಿಸಬಾರದು. ಮೂರು ದಶಕಗಳಿಗೂ ಹೆಚ್ಚು ಕಾಲ ತಾನು ಭಾರತದಲ್ಲಿ ವಾಸಿಸುತ್ತಿದ್ದು, ಈಗಲೂ ಇರಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ. ನನ್ನ ಪಾಸ್ಪೋರ್ಟ್ ತುಂಬಾ ಹಳೆಯದು. ದಯವಿಟ್ಟು ನನಗೆ ಇಲ್ಲಿ ವಾಸಿಸಲು ಅವಕಾಶ ನೀಡಿ ಎಂದು ಸರ್ಕಾರ ಮತ್ತು ನಿಮ್ಮೆಲ್ಲರನ್ನು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ನನಗೆ ಇಬ್ಬರು ಮಕ್ಕಳು, ಮೊಮ್ಮಕ್ಕಳಿದ್ದು ನಾನು ಭಾರತೀಯಳಾಗಿರಲು ಬಯಸುತ್ತೇನೆ ಎಂದಿದ್ದಾರೆ.
Sarada Bai, a Pakistani national, who has been living in India for over 35 years, has been asked by the Odisha police to leave India immediately. The authorities confirmed that the visa of Sarada Bai has been cancelled and she has been instructed to return to Pakistan without delay. The police have warned that if she fails to comply with the expulsion order, legal action will be taken against her.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm