ಬ್ರೇಕಿಂಗ್ ನ್ಯೂಸ್
28-04-25 06:52 pm HK News Desk ದೇಶ - ವಿದೇಶ
ನವದೆಹಲಿ, ಎ.28 : 35 ವರ್ಷಗಳ ಹಿಂದೆ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಮೂಲತಃ ಪಾಕಿಸ್ತಾನಿ ಪ್ರಜೆ, ಹಿಂದು ಮಹಿಳೆ ಶಾರದಾ ಬಾಯಿಗೆ ತಕ್ಷಣವೇ ದೇಶ ಬಿಟ್ಟು ಹೋಗುವಂತೆ ಒಡಿಶಾ ಪೊಲೀಸರು ಸೂಚಿಸಿದ್ದು ಆಕೆ ಕಂಗಾಲಾಗಿದ್ದಾರೆ. ಶಾರದಾ ಬಾಯಿ ವೀಸಾವನ್ನು ರದ್ದುಗೊಳಿಸಿದ್ದು ಅವರನ್ನು ಪಾಕಿಸ್ತಾನಕ್ಕೆ ಮರಳಲು ಸೂಚಿಸಲಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸರ್ಕಾರ ಪಾಕ್ ಪ್ರಜೆಗಳನ್ನು ದೇಶ ಬಿಟ್ಟು ಹೋಗಲು ಸೂಚಿಸಿದ್ದು ಅದರಂತೆ ಅಧಿಕಾರಿಗಳು ವೀಸಾ ರದ್ದುಗೊಂಡ ನಿವಾಸಿಗಳನ್ನು ಪತ್ತೆ. ಮಾಡುತ್ತಿದ್ದಾರೆ. ಒಡಿಶಾ ರಾಜ್ಯದ ಬೋಲಂಗೀರ್ನಲ್ಲಿ ಹಿಂದೂ ಕುಟುಂಬದ ಮಹೇಶ್ ಕುಕ್ರೇಜಾ ಎಂಬವರನ್ನು ಶಾರದಾ ಬಾಯಿ ವಿವಾಹವಾಗಿದ್ದರು. ದಂಪತಿಗೆ ಮಗ ಮತ್ತು ಮಗಳು ಇದ್ದಾರೆ. ಮತದಾರರ ಗುರುತಿನ ಚೀಟಿ ಸೇರಿದಂತೆ ಎಲ್ಲ ಪ್ರಮುಖ ದಾಖಲೆಗಳನ್ನು ಹೊಂದಿದ್ದರೂ, ಅವರಿಗೆ ಭಾರತೀಯ ಪೌರತ್ವ ನೀಡಿಲ್ಲ.
ಸರ್ಕಾರ ತನ್ನನ್ನು ತನ್ನ ಕುಟುಂಬದಿಂದ ಬೇರ್ಪಡಿಸಬಾರದು. ಮೂರು ದಶಕಗಳಿಗೂ ಹೆಚ್ಚು ಕಾಲ ತಾನು ಭಾರತದಲ್ಲಿ ವಾಸಿಸುತ್ತಿದ್ದು, ಈಗಲೂ ಇರಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ. ನನ್ನ ಪಾಸ್ಪೋರ್ಟ್ ತುಂಬಾ ಹಳೆಯದು. ದಯವಿಟ್ಟು ನನಗೆ ಇಲ್ಲಿ ವಾಸಿಸಲು ಅವಕಾಶ ನೀಡಿ ಎಂದು ಸರ್ಕಾರ ಮತ್ತು ನಿಮ್ಮೆಲ್ಲರನ್ನು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ನನಗೆ ಇಬ್ಬರು ಮಕ್ಕಳು, ಮೊಮ್ಮಕ್ಕಳಿದ್ದು ನಾನು ಭಾರತೀಯಳಾಗಿರಲು ಬಯಸುತ್ತೇನೆ ಎಂದಿದ್ದಾರೆ.
Sarada Bai, a Pakistani national, who has been living in India for over 35 years, has been asked by the Odisha police to leave India immediately. The authorities confirmed that the visa of Sarada Bai has been cancelled and she has been instructed to return to Pakistan without delay. The police have warned that if she fails to comply with the expulsion order, legal action will be taken against her.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm