ಬ್ರೇಕಿಂಗ್ ನ್ಯೂಸ್
06-05-25 02:45 pm HK News Desk ದೇಶ - ವಿದೇಶ
ನವದೆಹಲಿ, ಮೇ 6 : ಪಾಕಿಸ್ತಾನ ವಿರುದ್ಧ ಭಾರತ ತೆಗೆದುಕೊಂಡ ಕ್ರಮಗಳಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಒಪ್ಪಿಗೆ ಸಿಕ್ಕಿದೆ. ಪಹಲ್ಗಾಮ್ ದಾಳಿ ಎರಡು ರಾಷ್ಟ್ರಗಳ ರಾಜಕೀಯ ಬಿಕ್ಕಟ್ಟಲ್ಲ. ಅಂತಾರಾಷ್ಟ್ರೀಯ ಭಯೋತ್ಪಾದನೆ ಎಂಬ ಭಾರತದ ವಾದಕ್ಕೆ ವಿಶ್ವಸಂಸ್ಥೆಯ 13 ಸದಸ್ಯ ರಾಷ್ಟ್ರಗಳು ಬೆಂಬಲ ನೀಡಿವೆ.
ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಹಾಗೂ ಆ ಮೂಲಕ ನಾಗರಿಕರನ್ನು ಕೊಲ್ಲುವುದು ಅಕ್ಷಮ್ಯ ಅಪರಾಧ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಹೇಳಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯ 15 ರಾಷ್ಚ್ರಗಳ ಪೈಕಿ ಭಾರತಕ್ಕೆ 13 ರಾಷ್ಟ್ರಗಳು ಬೆಂಬಲ ಘೋಷಿಸಿವೆ. ಅಲ್ಲದೆ, 5 ಖಾಯಂ ಸದಸ್ಯ ರಾಷ್ಟ್ರಗಳಲ್ಲಿ ಚೀನಾ ಹೊರತುಪಡಿಸಿ ಅಮೆರಿಕ, ಫ್ರಾನ್ಸ್, ರಷ್ಯಾ, ಇಂಗ್ಲೆಂಡ್ ರಾಷ್ಟ್ರಗಳು ಭಾರತಕ್ಕೆ ಸಾಥ್ ನೀಡಿವೆ.
ಖಾಯಂ ಅಲ್ಲದ ಸದಸ್ಯ ರಾಷ್ಟ್ರಗಳಾದ ಅಲ್ಜೀರಿಯಾ, ಡೆನ್ಮಾರ್ಕ್, ಗಯಾನಾ, ಪನಾಮಾ, ರಿಪಬ್ಲಿಕ್ ಆಫ್ ಕೊರಿಯಾ, ಸಿಯೆರಾ ಲಿಯೋನ್, ಸ್ಲೊವೇನಿಯಾ, ಸೊಮಾಲಿಯಾ, ಗ್ರೀಸ್ ಭಾರತಕ್ಕೆ ಬೆಂಬಲ ನೀಡಿದ್ದು ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಸಂಪೂರ್ಣ ಬೆಂಬಲ ಎಂದಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಪಹ್ಲಗಾಮ್ ಉಗ್ರರ ದಾಳಿಯನ್ನು ಖಂಡಿಸಿದ್ದು ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಭಾರತದ ವಿದೇಶಾಂಗ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಭಾರತ ಪ್ರವಾಸಲ್ಲಿರುವ ಜಪಾನ್ ರಕ್ಷಣಾ ಸಚಿವರೂ ಭಯೋತ್ಪಾದನೆ ವಿರುದ್ಧ ಸಮರಕ್ಕೆ ಬೆಂಬಲ ನೀಡಿದ್ದಾರೆ.
The UN Security Council commenced closed-door consultations here on the situation between India and Pakistan, hours after Secretary General Antonio Guterres voiced concern over tensions between the nuclear-armed neighbours being "at their highest in years".
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm