ಬ್ರೇಕಿಂಗ್ ನ್ಯೂಸ್
06-05-25 02:45 pm HK News Desk ದೇಶ - ವಿದೇಶ
ನವದೆಹಲಿ, ಮೇ 6 : ಪಾಕಿಸ್ತಾನ ವಿರುದ್ಧ ಭಾರತ ತೆಗೆದುಕೊಂಡ ಕ್ರಮಗಳಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಒಪ್ಪಿಗೆ ಸಿಕ್ಕಿದೆ. ಪಹಲ್ಗಾಮ್ ದಾಳಿ ಎರಡು ರಾಷ್ಟ್ರಗಳ ರಾಜಕೀಯ ಬಿಕ್ಕಟ್ಟಲ್ಲ. ಅಂತಾರಾಷ್ಟ್ರೀಯ ಭಯೋತ್ಪಾದನೆ ಎಂಬ ಭಾರತದ ವಾದಕ್ಕೆ ವಿಶ್ವಸಂಸ್ಥೆಯ 13 ಸದಸ್ಯ ರಾಷ್ಟ್ರಗಳು ಬೆಂಬಲ ನೀಡಿವೆ.
ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಹಾಗೂ ಆ ಮೂಲಕ ನಾಗರಿಕರನ್ನು ಕೊಲ್ಲುವುದು ಅಕ್ಷಮ್ಯ ಅಪರಾಧ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಹೇಳಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯ 15 ರಾಷ್ಚ್ರಗಳ ಪೈಕಿ ಭಾರತಕ್ಕೆ 13 ರಾಷ್ಟ್ರಗಳು ಬೆಂಬಲ ಘೋಷಿಸಿವೆ. ಅಲ್ಲದೆ, 5 ಖಾಯಂ ಸದಸ್ಯ ರಾಷ್ಟ್ರಗಳಲ್ಲಿ ಚೀನಾ ಹೊರತುಪಡಿಸಿ ಅಮೆರಿಕ, ಫ್ರಾನ್ಸ್, ರಷ್ಯಾ, ಇಂಗ್ಲೆಂಡ್ ರಾಷ್ಟ್ರಗಳು ಭಾರತಕ್ಕೆ ಸಾಥ್ ನೀಡಿವೆ.
ಖಾಯಂ ಅಲ್ಲದ ಸದಸ್ಯ ರಾಷ್ಟ್ರಗಳಾದ ಅಲ್ಜೀರಿಯಾ, ಡೆನ್ಮಾರ್ಕ್, ಗಯಾನಾ, ಪನಾಮಾ, ರಿಪಬ್ಲಿಕ್ ಆಫ್ ಕೊರಿಯಾ, ಸಿಯೆರಾ ಲಿಯೋನ್, ಸ್ಲೊವೇನಿಯಾ, ಸೊಮಾಲಿಯಾ, ಗ್ರೀಸ್ ಭಾರತಕ್ಕೆ ಬೆಂಬಲ ನೀಡಿದ್ದು ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಸಂಪೂರ್ಣ ಬೆಂಬಲ ಎಂದಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಪಹ್ಲಗಾಮ್ ಉಗ್ರರ ದಾಳಿಯನ್ನು ಖಂಡಿಸಿದ್ದು ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಭಾರತದ ವಿದೇಶಾಂಗ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಭಾರತ ಪ್ರವಾಸಲ್ಲಿರುವ ಜಪಾನ್ ರಕ್ಷಣಾ ಸಚಿವರೂ ಭಯೋತ್ಪಾದನೆ ವಿರುದ್ಧ ಸಮರಕ್ಕೆ ಬೆಂಬಲ ನೀಡಿದ್ದಾರೆ.
The UN Security Council commenced closed-door consultations here on the situation between India and Pakistan, hours after Secretary General Antonio Guterres voiced concern over tensions between the nuclear-armed neighbours being "at their highest in years".
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm