ಬ್ರೇಕಿಂಗ್ ನ್ಯೂಸ್
06-05-25 02:45 pm HK News Desk ದೇಶ - ವಿದೇಶ
ನವದೆಹಲಿ, ಮೇ 6 : ಪಾಕಿಸ್ತಾನ ವಿರುದ್ಧ ಭಾರತ ತೆಗೆದುಕೊಂಡ ಕ್ರಮಗಳಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಒಪ್ಪಿಗೆ ಸಿಕ್ಕಿದೆ. ಪಹಲ್ಗಾಮ್ ದಾಳಿ ಎರಡು ರಾಷ್ಟ್ರಗಳ ರಾಜಕೀಯ ಬಿಕ್ಕಟ್ಟಲ್ಲ. ಅಂತಾರಾಷ್ಟ್ರೀಯ ಭಯೋತ್ಪಾದನೆ ಎಂಬ ಭಾರತದ ವಾದಕ್ಕೆ ವಿಶ್ವಸಂಸ್ಥೆಯ 13 ಸದಸ್ಯ ರಾಷ್ಟ್ರಗಳು ಬೆಂಬಲ ನೀಡಿವೆ.
ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಹಾಗೂ ಆ ಮೂಲಕ ನಾಗರಿಕರನ್ನು ಕೊಲ್ಲುವುದು ಅಕ್ಷಮ್ಯ ಅಪರಾಧ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಹೇಳಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯ 15 ರಾಷ್ಚ್ರಗಳ ಪೈಕಿ ಭಾರತಕ್ಕೆ 13 ರಾಷ್ಟ್ರಗಳು ಬೆಂಬಲ ಘೋಷಿಸಿವೆ. ಅಲ್ಲದೆ, 5 ಖಾಯಂ ಸದಸ್ಯ ರಾಷ್ಟ್ರಗಳಲ್ಲಿ ಚೀನಾ ಹೊರತುಪಡಿಸಿ ಅಮೆರಿಕ, ಫ್ರಾನ್ಸ್, ರಷ್ಯಾ, ಇಂಗ್ಲೆಂಡ್ ರಾಷ್ಟ್ರಗಳು ಭಾರತಕ್ಕೆ ಸಾಥ್ ನೀಡಿವೆ.
ಖಾಯಂ ಅಲ್ಲದ ಸದಸ್ಯ ರಾಷ್ಟ್ರಗಳಾದ ಅಲ್ಜೀರಿಯಾ, ಡೆನ್ಮಾರ್ಕ್, ಗಯಾನಾ, ಪನಾಮಾ, ರಿಪಬ್ಲಿಕ್ ಆಫ್ ಕೊರಿಯಾ, ಸಿಯೆರಾ ಲಿಯೋನ್, ಸ್ಲೊವೇನಿಯಾ, ಸೊಮಾಲಿಯಾ, ಗ್ರೀಸ್ ಭಾರತಕ್ಕೆ ಬೆಂಬಲ ನೀಡಿದ್ದು ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಸಂಪೂರ್ಣ ಬೆಂಬಲ ಎಂದಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಪಹ್ಲಗಾಮ್ ಉಗ್ರರ ದಾಳಿಯನ್ನು ಖಂಡಿಸಿದ್ದು ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಭಾರತದ ವಿದೇಶಾಂಗ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಭಾರತ ಪ್ರವಾಸಲ್ಲಿರುವ ಜಪಾನ್ ರಕ್ಷಣಾ ಸಚಿವರೂ ಭಯೋತ್ಪಾದನೆ ವಿರುದ್ಧ ಸಮರಕ್ಕೆ ಬೆಂಬಲ ನೀಡಿದ್ದಾರೆ.
The UN Security Council commenced closed-door consultations here on the situation between India and Pakistan, hours after Secretary General Antonio Guterres voiced concern over tensions between the nuclear-armed neighbours being "at their highest in years".
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm