ಬ್ರೇಕಿಂಗ್ ನ್ಯೂಸ್
07-05-25 10:45 pm HK News Desk ದೇಶ - ವಿದೇಶ
ನವದೆಹಲಿ, ಮೇ 7 : ಪಾಕಿಸ್ತಾನದ ಬಹವಾಲ್ಪುರ ನಗರದಲ್ಲಿರುವ ಜೈಶ್-ಎ ಮೊಹಮ್ಮದ್ ಉಗ್ರರ ನೆಲೆ ಮತ್ತು ಅದರ ಮುಖ್ಯಸ್ಥ ಮೌಲಾನಾ ಅಜರ್ ಮಸೂದ್ ನಿವಾಸ ಇರುವ (ಮರ್ಕಜ್ ಸುಭಾನ್ ಅಲ್ಲಾ) ಕಟ್ಟಡದ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು ಮಸೂದ್ ಅಜರ್ನ ಪತ್ನಿ, ಮಗ ಮತ್ತು ಅಕ್ಕ ಸೇರಿದಂತೆ ಅವನ ಕುಟುಂಬದ 10 ಸದಸ್ಯರು ಸಾವನ್ನಪ್ಪಿದ್ದಾರೆ.
ಸ್ಥಳೀಯ ಟಿವಿ ವರದಿಗಳ ಪ್ರಕಾರ, ಮಸೂದ್ನ ಅಕ್ಕ, ಭಾವ ಮತ್ತು ನಾಲ್ವರು ಆಪ್ತ ಸಹಾಯಕರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮೌಲಾನಾ ಕಾಶಿಫ್, ಆತನ ಕುಟುಂಬ, ಮೌಲಾನಾ ಅಬ್ದುಲ್ ರೌಫ್ ಅವರ ಹಿರಿಯ ಮಗಳು, ಮೊಮ್ಮಗ ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ದಾಳಿಯಲ್ಲಿ ತನ್ನ ಕುಟುಂಬ ಖಾಲಿಯಾದ ನಂತರ ಮಸೂದ್ ಅಜರ್ ಆಕ್ರೋಶಗೊಂಡಿದ್ದಾನೆ. 'ನಾನು ಕೂಡ ಸತ್ತಿದ್ದರೆ ಚೆನ್ನಾಗಿರುತ್ತಿತ್ತು' ಎಂದು ಹೇಳಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಭಾರತೀಯ ವಾಯುಪಡೆ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದಾಗ ಇವರೆಲ್ಲ ಮರ್ಕಜ್ ಆವರಣದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಬಹಾವಲ್ಪುರ್ ಪ್ರದೇಶದ ಸುಭಾನ್ ಅಲ್ಲಾ ಕೇಂದ್ರವನ್ನು ಭಾರತದ ಮಿಲಿಟರಿ ಗುರಿಯಾಗಿಸಿತ್ತು. ಪಾಕಿಸ್ತಾನ ಸೇನಾ ವಕ್ತಾರರ ಪ್ರಕಾರ, ಸುಭಾನಲ್ಲಾ ಮಸೀದಿಯ ಮೇಲೆ ನಾಲ್ಕು ದಾಳಿಗಳು ನಡೆದಿದ್ದು ಒಂದು ಮಸೀದಿ ಸಂಪೂರ್ಣ ನಾಶವಾಗಿದೆ. ಬಹವಾಲ್ಪುರ್ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ ಉಗ್ರರ ಕೇಂದ್ರ ಕಚೇರಿಯೂ ಆಗಿದೆ.
Masood Azhar, the chief of terror group Jaish-e-Mohammed, lost 10 family members and four close aides in ‘Operation Sindoor’, a major cross-border strike by the Indian Army targeting terror camps across Pakistan and Pakistan-occupied Kashmir
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm