ಬ್ರೇಕಿಂಗ್ ನ್ಯೂಸ್
07-05-25 10:45 pm HK News Desk ದೇಶ - ವಿದೇಶ
ನವದೆಹಲಿ, ಮೇ 7 : ಪಾಕಿಸ್ತಾನದ ಬಹವಾಲ್ಪುರ ನಗರದಲ್ಲಿರುವ ಜೈಶ್-ಎ ಮೊಹಮ್ಮದ್ ಉಗ್ರರ ನೆಲೆ ಮತ್ತು ಅದರ ಮುಖ್ಯಸ್ಥ ಮೌಲಾನಾ ಅಜರ್ ಮಸೂದ್ ನಿವಾಸ ಇರುವ (ಮರ್ಕಜ್ ಸುಭಾನ್ ಅಲ್ಲಾ) ಕಟ್ಟಡದ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು ಮಸೂದ್ ಅಜರ್ನ ಪತ್ನಿ, ಮಗ ಮತ್ತು ಅಕ್ಕ ಸೇರಿದಂತೆ ಅವನ ಕುಟುಂಬದ 10 ಸದಸ್ಯರು ಸಾವನ್ನಪ್ಪಿದ್ದಾರೆ.
ಸ್ಥಳೀಯ ಟಿವಿ ವರದಿಗಳ ಪ್ರಕಾರ, ಮಸೂದ್ನ ಅಕ್ಕ, ಭಾವ ಮತ್ತು ನಾಲ್ವರು ಆಪ್ತ ಸಹಾಯಕರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮೌಲಾನಾ ಕಾಶಿಫ್, ಆತನ ಕುಟುಂಬ, ಮೌಲಾನಾ ಅಬ್ದುಲ್ ರೌಫ್ ಅವರ ಹಿರಿಯ ಮಗಳು, ಮೊಮ್ಮಗ ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ದಾಳಿಯಲ್ಲಿ ತನ್ನ ಕುಟುಂಬ ಖಾಲಿಯಾದ ನಂತರ ಮಸೂದ್ ಅಜರ್ ಆಕ್ರೋಶಗೊಂಡಿದ್ದಾನೆ. 'ನಾನು ಕೂಡ ಸತ್ತಿದ್ದರೆ ಚೆನ್ನಾಗಿರುತ್ತಿತ್ತು' ಎಂದು ಹೇಳಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಭಾರತೀಯ ವಾಯುಪಡೆ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದಾಗ ಇವರೆಲ್ಲ ಮರ್ಕಜ್ ಆವರಣದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಬಹಾವಲ್ಪುರ್ ಪ್ರದೇಶದ ಸುಭಾನ್ ಅಲ್ಲಾ ಕೇಂದ್ರವನ್ನು ಭಾರತದ ಮಿಲಿಟರಿ ಗುರಿಯಾಗಿಸಿತ್ತು. ಪಾಕಿಸ್ತಾನ ಸೇನಾ ವಕ್ತಾರರ ಪ್ರಕಾರ, ಸುಭಾನಲ್ಲಾ ಮಸೀದಿಯ ಮೇಲೆ ನಾಲ್ಕು ದಾಳಿಗಳು ನಡೆದಿದ್ದು ಒಂದು ಮಸೀದಿ ಸಂಪೂರ್ಣ ನಾಶವಾಗಿದೆ. ಬಹವಾಲ್ಪುರ್ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ ಉಗ್ರರ ಕೇಂದ್ರ ಕಚೇರಿಯೂ ಆಗಿದೆ.
Masood Azhar, the chief of terror group Jaish-e-Mohammed, lost 10 family members and four close aides in ‘Operation Sindoor’, a major cross-border strike by the Indian Army targeting terror camps across Pakistan and Pakistan-occupied Kashmir
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm