ಬ್ರೇಕಿಂಗ್ ನ್ಯೂಸ್
07-05-25 10:45 pm HK News Desk ದೇಶ - ವಿದೇಶ
ನವದೆಹಲಿ, ಮೇ 7 : ಪಾಕಿಸ್ತಾನದ ಬಹವಾಲ್ಪುರ ನಗರದಲ್ಲಿರುವ ಜೈಶ್-ಎ ಮೊಹಮ್ಮದ್ ಉಗ್ರರ ನೆಲೆ ಮತ್ತು ಅದರ ಮುಖ್ಯಸ್ಥ ಮೌಲಾನಾ ಅಜರ್ ಮಸೂದ್ ನಿವಾಸ ಇರುವ (ಮರ್ಕಜ್ ಸುಭಾನ್ ಅಲ್ಲಾ) ಕಟ್ಟಡದ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು ಮಸೂದ್ ಅಜರ್ನ ಪತ್ನಿ, ಮಗ ಮತ್ತು ಅಕ್ಕ ಸೇರಿದಂತೆ ಅವನ ಕುಟುಂಬದ 10 ಸದಸ್ಯರು ಸಾವನ್ನಪ್ಪಿದ್ದಾರೆ.
ಸ್ಥಳೀಯ ಟಿವಿ ವರದಿಗಳ ಪ್ರಕಾರ, ಮಸೂದ್ನ ಅಕ್ಕ, ಭಾವ ಮತ್ತು ನಾಲ್ವರು ಆಪ್ತ ಸಹಾಯಕರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮೌಲಾನಾ ಕಾಶಿಫ್, ಆತನ ಕುಟುಂಬ, ಮೌಲಾನಾ ಅಬ್ದುಲ್ ರೌಫ್ ಅವರ ಹಿರಿಯ ಮಗಳು, ಮೊಮ್ಮಗ ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ದಾಳಿಯಲ್ಲಿ ತನ್ನ ಕುಟುಂಬ ಖಾಲಿಯಾದ ನಂತರ ಮಸೂದ್ ಅಜರ್ ಆಕ್ರೋಶಗೊಂಡಿದ್ದಾನೆ. 'ನಾನು ಕೂಡ ಸತ್ತಿದ್ದರೆ ಚೆನ್ನಾಗಿರುತ್ತಿತ್ತು' ಎಂದು ಹೇಳಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಭಾರತೀಯ ವಾಯುಪಡೆ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದಾಗ ಇವರೆಲ್ಲ ಮರ್ಕಜ್ ಆವರಣದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಬಹಾವಲ್ಪುರ್ ಪ್ರದೇಶದ ಸುಭಾನ್ ಅಲ್ಲಾ ಕೇಂದ್ರವನ್ನು ಭಾರತದ ಮಿಲಿಟರಿ ಗುರಿಯಾಗಿಸಿತ್ತು. ಪಾಕಿಸ್ತಾನ ಸೇನಾ ವಕ್ತಾರರ ಪ್ರಕಾರ, ಸುಭಾನಲ್ಲಾ ಮಸೀದಿಯ ಮೇಲೆ ನಾಲ್ಕು ದಾಳಿಗಳು ನಡೆದಿದ್ದು ಒಂದು ಮಸೀದಿ ಸಂಪೂರ್ಣ ನಾಶವಾಗಿದೆ. ಬಹವಾಲ್ಪುರ್ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ ಉಗ್ರರ ಕೇಂದ್ರ ಕಚೇರಿಯೂ ಆಗಿದೆ.
Masood Azhar, the chief of terror group Jaish-e-Mohammed, lost 10 family members and four close aides in ‘Operation Sindoor’, a major cross-border strike by the Indian Army targeting terror camps across Pakistan and Pakistan-occupied Kashmir
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm