ಬ್ರೇಕಿಂಗ್ ನ್ಯೂಸ್
07-05-25 10:45 pm HK News Desk ದೇಶ - ವಿದೇಶ
ನವದೆಹಲಿ, ಮೇ 7 : ಪಾಕಿಸ್ತಾನದ ಬಹವಾಲ್ಪುರ ನಗರದಲ್ಲಿರುವ ಜೈಶ್-ಎ ಮೊಹಮ್ಮದ್ ಉಗ್ರರ ನೆಲೆ ಮತ್ತು ಅದರ ಮುಖ್ಯಸ್ಥ ಮೌಲಾನಾ ಅಜರ್ ಮಸೂದ್ ನಿವಾಸ ಇರುವ (ಮರ್ಕಜ್ ಸುಭಾನ್ ಅಲ್ಲಾ) ಕಟ್ಟಡದ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು ಮಸೂದ್ ಅಜರ್ನ ಪತ್ನಿ, ಮಗ ಮತ್ತು ಅಕ್ಕ ಸೇರಿದಂತೆ ಅವನ ಕುಟುಂಬದ 10 ಸದಸ್ಯರು ಸಾವನ್ನಪ್ಪಿದ್ದಾರೆ.
ಸ್ಥಳೀಯ ಟಿವಿ ವರದಿಗಳ ಪ್ರಕಾರ, ಮಸೂದ್ನ ಅಕ್ಕ, ಭಾವ ಮತ್ತು ನಾಲ್ವರು ಆಪ್ತ ಸಹಾಯಕರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮೌಲಾನಾ ಕಾಶಿಫ್, ಆತನ ಕುಟುಂಬ, ಮೌಲಾನಾ ಅಬ್ದುಲ್ ರೌಫ್ ಅವರ ಹಿರಿಯ ಮಗಳು, ಮೊಮ್ಮಗ ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ದಾಳಿಯಲ್ಲಿ ತನ್ನ ಕುಟುಂಬ ಖಾಲಿಯಾದ ನಂತರ ಮಸೂದ್ ಅಜರ್ ಆಕ್ರೋಶಗೊಂಡಿದ್ದಾನೆ. 'ನಾನು ಕೂಡ ಸತ್ತಿದ್ದರೆ ಚೆನ್ನಾಗಿರುತ್ತಿತ್ತು' ಎಂದು ಹೇಳಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಭಾರತೀಯ ವಾಯುಪಡೆ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದಾಗ ಇವರೆಲ್ಲ ಮರ್ಕಜ್ ಆವರಣದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಬಹಾವಲ್ಪುರ್ ಪ್ರದೇಶದ ಸುಭಾನ್ ಅಲ್ಲಾ ಕೇಂದ್ರವನ್ನು ಭಾರತದ ಮಿಲಿಟರಿ ಗುರಿಯಾಗಿಸಿತ್ತು. ಪಾಕಿಸ್ತಾನ ಸೇನಾ ವಕ್ತಾರರ ಪ್ರಕಾರ, ಸುಭಾನಲ್ಲಾ ಮಸೀದಿಯ ಮೇಲೆ ನಾಲ್ಕು ದಾಳಿಗಳು ನಡೆದಿದ್ದು ಒಂದು ಮಸೀದಿ ಸಂಪೂರ್ಣ ನಾಶವಾಗಿದೆ. ಬಹವಾಲ್ಪುರ್ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ ಉಗ್ರರ ಕೇಂದ್ರ ಕಚೇರಿಯೂ ಆಗಿದೆ.
Masood Azhar, the chief of terror group Jaish-e-Mohammed, lost 10 family members and four close aides in ‘Operation Sindoor’, a major cross-border strike by the Indian Army targeting terror camps across Pakistan and Pakistan-occupied Kashmir
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm