ಬ್ರೇಕಿಂಗ್ ನ್ಯೂಸ್
09-05-25 12:00 am HK News Desk ದೇಶ - ವಿದೇಶ
ನವದೆಹಲಿ, ಮೇ 8: ಜಮ್ಮು ಕಾಶ್ಮೀರದ ಸೇನಾ ನೆಲೆಗಳನ್ನು ಗುರಿಯಾಗಿಸಿ ಪಾಕ್ ಕ್ಷಿಪಣಿ ದಾಳಿ ನಡೆಸಿದ್ದು ಭಾರತೀಯ ಸೇನೆಯು ಅವುಗಳನ್ನು ಅರ್ಧ ದಾರಿಯಲ್ಲೇ ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್, ಅಖ್ನೂರ್, ರಾಜೌರಿ, ಪೂಂಚ್ ಸೇರಿದಂತೆ ಗಡಿಭಾಗದ ಸೇನಾ ನೆಲೆಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದೆ.
ಇದೇ ವೇಳೆ, ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಮತ್ತು ಎಫ್ - 17 ಅನ್ನು ಭಾರತೀಯ ಸೇನಾಪಡೆ ಹೊಡೆದು ಹಾಕಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು, ರಷ್ಯಾ ನಿರ್ಮಿತ ಎಸ್ -400 ಕ್ಷಿಪಣಿ ನಿರೋಧಕ ವ್ಯವಸ್ಥೆ ಅವೆಲ್ಲವನ್ನೂ ಹೊಡೆದುರುಳಿಸಿದೆ. ಹೀಗಾಗಿ ಜಮ್ಮು ಭಾಗದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.

ಶ್ರೀನಗರದ ಏರ್ಪೋರ್ಟ್ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಲ್ಲಿಂದಲೇ ಏರ್ ಡಿಫೆನ್ಸ್ ಸಿಸ್ಟಮ್ ಆ್ಯಕ್ಟೀವ್ ಮಾಡಲಾಗಿದೆ. ಗಡಿಯಿಂದ ವಾಯು ಪ್ರದೇಶದ ಮೂಲಕ ತೂರಿಬರುವ ಡ್ರೋಣ್, ಮಿಸೈಲ್ ಗಳನ್ನು ಏರ್ ಡಿಫೆನ್ಸ್ ಸಿಸ್ಟಮ್ ಅಟೊಮೆಟಿಕ್ ಆಗಿಯೇ ಹೊಡೆದುರುಳಿಸುತ್ತದೆ. ಪಾಕಿಸ್ತಾನ ಗಡಿಭಾಗದ ರಾಜ್ಯಗಳ 30ಕ್ಕೂ ಹೆಚ್ಚು ಏರ್ಪೋರ್ಟ್ ಗಳಲ್ಲಿ ವಿಮಾನ ಸಂಚಾರ ರದ್ದುಪಡಿಸಲಾಗಿದೆ.
ಚೀನಾ ಮತ್ತು ಫ್ರಾನ್ಸ್ ನಿರ್ಮಿತ ಎಫ್ 16 ಸೂಪರ್ ಸಾನಿಕ್ ಫೈಟರ್ ಜೆಟ್ ಅನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾ ವಾಯು ನೆಲೆಯಿಂದ ಭಾರತದ ಗಡಿಯತ್ತ ಹಾರಿ ಬಿಡಲಾಗಿತ್ತು. ಆದರೆ ಸರ್ಗೋಧಾ ವಾಯು ನೆಲೆ ಬಳಿಯಲ್ಲೇ ಆ ಫೈಟರ್ ಜೆಟ್ ಅನ್ನು ಭಾರತದ ಕ್ಷಿಪಣಿ ಮೂಲಕ ಹೊಡೆದು ಹಾಕಲಾಗಿದೆ.
India's air defence system shot down Pakistan's F-16 and two JF-17 aircraft after Islamabad launched attacks at multiple locations in Jammu and Punjab, government sources said.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm