ಬ್ರೇಕಿಂಗ್ ನ್ಯೂಸ್
09-05-25 12:00 am HK News Desk ದೇಶ - ವಿದೇಶ
ನವದೆಹಲಿ, ಮೇ 8: ಜಮ್ಮು ಕಾಶ್ಮೀರದ ಸೇನಾ ನೆಲೆಗಳನ್ನು ಗುರಿಯಾಗಿಸಿ ಪಾಕ್ ಕ್ಷಿಪಣಿ ದಾಳಿ ನಡೆಸಿದ್ದು ಭಾರತೀಯ ಸೇನೆಯು ಅವುಗಳನ್ನು ಅರ್ಧ ದಾರಿಯಲ್ಲೇ ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್, ಅಖ್ನೂರ್, ರಾಜೌರಿ, ಪೂಂಚ್ ಸೇರಿದಂತೆ ಗಡಿಭಾಗದ ಸೇನಾ ನೆಲೆಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದೆ.
ಇದೇ ವೇಳೆ, ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಮತ್ತು ಎಫ್ - 17 ಅನ್ನು ಭಾರತೀಯ ಸೇನಾಪಡೆ ಹೊಡೆದು ಹಾಕಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು, ರಷ್ಯಾ ನಿರ್ಮಿತ ಎಸ್ -400 ಕ್ಷಿಪಣಿ ನಿರೋಧಕ ವ್ಯವಸ್ಥೆ ಅವೆಲ್ಲವನ್ನೂ ಹೊಡೆದುರುಳಿಸಿದೆ. ಹೀಗಾಗಿ ಜಮ್ಮು ಭಾಗದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.

ಶ್ರೀನಗರದ ಏರ್ಪೋರ್ಟ್ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಲ್ಲಿಂದಲೇ ಏರ್ ಡಿಫೆನ್ಸ್ ಸಿಸ್ಟಮ್ ಆ್ಯಕ್ಟೀವ್ ಮಾಡಲಾಗಿದೆ. ಗಡಿಯಿಂದ ವಾಯು ಪ್ರದೇಶದ ಮೂಲಕ ತೂರಿಬರುವ ಡ್ರೋಣ್, ಮಿಸೈಲ್ ಗಳನ್ನು ಏರ್ ಡಿಫೆನ್ಸ್ ಸಿಸ್ಟಮ್ ಅಟೊಮೆಟಿಕ್ ಆಗಿಯೇ ಹೊಡೆದುರುಳಿಸುತ್ತದೆ. ಪಾಕಿಸ್ತಾನ ಗಡಿಭಾಗದ ರಾಜ್ಯಗಳ 30ಕ್ಕೂ ಹೆಚ್ಚು ಏರ್ಪೋರ್ಟ್ ಗಳಲ್ಲಿ ವಿಮಾನ ಸಂಚಾರ ರದ್ದುಪಡಿಸಲಾಗಿದೆ.
ಚೀನಾ ಮತ್ತು ಫ್ರಾನ್ಸ್ ನಿರ್ಮಿತ ಎಫ್ 16 ಸೂಪರ್ ಸಾನಿಕ್ ಫೈಟರ್ ಜೆಟ್ ಅನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾ ವಾಯು ನೆಲೆಯಿಂದ ಭಾರತದ ಗಡಿಯತ್ತ ಹಾರಿ ಬಿಡಲಾಗಿತ್ತು. ಆದರೆ ಸರ್ಗೋಧಾ ವಾಯು ನೆಲೆ ಬಳಿಯಲ್ಲೇ ಆ ಫೈಟರ್ ಜೆಟ್ ಅನ್ನು ಭಾರತದ ಕ್ಷಿಪಣಿ ಮೂಲಕ ಹೊಡೆದು ಹಾಕಲಾಗಿದೆ.
India's air defence system shot down Pakistan's F-16 and two JF-17 aircraft after Islamabad launched attacks at multiple locations in Jammu and Punjab, government sources said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm