ಬ್ರೇಕಿಂಗ್ ನ್ಯೂಸ್
09-05-25 12:00 am HK News Desk ದೇಶ - ವಿದೇಶ
ನವದೆಹಲಿ, ಮೇ 8: ಜಮ್ಮು ಕಾಶ್ಮೀರದ ಸೇನಾ ನೆಲೆಗಳನ್ನು ಗುರಿಯಾಗಿಸಿ ಪಾಕ್ ಕ್ಷಿಪಣಿ ದಾಳಿ ನಡೆಸಿದ್ದು ಭಾರತೀಯ ಸೇನೆಯು ಅವುಗಳನ್ನು ಅರ್ಧ ದಾರಿಯಲ್ಲೇ ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್, ಅಖ್ನೂರ್, ರಾಜೌರಿ, ಪೂಂಚ್ ಸೇರಿದಂತೆ ಗಡಿಭಾಗದ ಸೇನಾ ನೆಲೆಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದೆ.
ಇದೇ ವೇಳೆ, ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಮತ್ತು ಎಫ್ - 17 ಅನ್ನು ಭಾರತೀಯ ಸೇನಾಪಡೆ ಹೊಡೆದು ಹಾಕಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು, ರಷ್ಯಾ ನಿರ್ಮಿತ ಎಸ್ -400 ಕ್ಷಿಪಣಿ ನಿರೋಧಕ ವ್ಯವಸ್ಥೆ ಅವೆಲ್ಲವನ್ನೂ ಹೊಡೆದುರುಳಿಸಿದೆ. ಹೀಗಾಗಿ ಜಮ್ಮು ಭಾಗದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.

ಶ್ರೀನಗರದ ಏರ್ಪೋರ್ಟ್ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಲ್ಲಿಂದಲೇ ಏರ್ ಡಿಫೆನ್ಸ್ ಸಿಸ್ಟಮ್ ಆ್ಯಕ್ಟೀವ್ ಮಾಡಲಾಗಿದೆ. ಗಡಿಯಿಂದ ವಾಯು ಪ್ರದೇಶದ ಮೂಲಕ ತೂರಿಬರುವ ಡ್ರೋಣ್, ಮಿಸೈಲ್ ಗಳನ್ನು ಏರ್ ಡಿಫೆನ್ಸ್ ಸಿಸ್ಟಮ್ ಅಟೊಮೆಟಿಕ್ ಆಗಿಯೇ ಹೊಡೆದುರುಳಿಸುತ್ತದೆ. ಪಾಕಿಸ್ತಾನ ಗಡಿಭಾಗದ ರಾಜ್ಯಗಳ 30ಕ್ಕೂ ಹೆಚ್ಚು ಏರ್ಪೋರ್ಟ್ ಗಳಲ್ಲಿ ವಿಮಾನ ಸಂಚಾರ ರದ್ದುಪಡಿಸಲಾಗಿದೆ.
ಚೀನಾ ಮತ್ತು ಫ್ರಾನ್ಸ್ ನಿರ್ಮಿತ ಎಫ್ 16 ಸೂಪರ್ ಸಾನಿಕ್ ಫೈಟರ್ ಜೆಟ್ ಅನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾ ವಾಯು ನೆಲೆಯಿಂದ ಭಾರತದ ಗಡಿಯತ್ತ ಹಾರಿ ಬಿಡಲಾಗಿತ್ತು. ಆದರೆ ಸರ್ಗೋಧಾ ವಾಯು ನೆಲೆ ಬಳಿಯಲ್ಲೇ ಆ ಫೈಟರ್ ಜೆಟ್ ಅನ್ನು ಭಾರತದ ಕ್ಷಿಪಣಿ ಮೂಲಕ ಹೊಡೆದು ಹಾಕಲಾಗಿದೆ.
India's air defence system shot down Pakistan's F-16 and two JF-17 aircraft after Islamabad launched attacks at multiple locations in Jammu and Punjab, government sources said.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm