ಬ್ರೇಕಿಂಗ್ ನ್ಯೂಸ್
09-05-25 12:00 am HK News Desk ದೇಶ - ವಿದೇಶ
ನವದೆಹಲಿ, ಮೇ 8: ಜಮ್ಮು ಕಾಶ್ಮೀರದ ಸೇನಾ ನೆಲೆಗಳನ್ನು ಗುರಿಯಾಗಿಸಿ ಪಾಕ್ ಕ್ಷಿಪಣಿ ದಾಳಿ ನಡೆಸಿದ್ದು ಭಾರತೀಯ ಸೇನೆಯು ಅವುಗಳನ್ನು ಅರ್ಧ ದಾರಿಯಲ್ಲೇ ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್, ಅಖ್ನೂರ್, ರಾಜೌರಿ, ಪೂಂಚ್ ಸೇರಿದಂತೆ ಗಡಿಭಾಗದ ಸೇನಾ ನೆಲೆಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದೆ.
ಇದೇ ವೇಳೆ, ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಮತ್ತು ಎಫ್ - 17 ಅನ್ನು ಭಾರತೀಯ ಸೇನಾಪಡೆ ಹೊಡೆದು ಹಾಕಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು, ರಷ್ಯಾ ನಿರ್ಮಿತ ಎಸ್ -400 ಕ್ಷಿಪಣಿ ನಿರೋಧಕ ವ್ಯವಸ್ಥೆ ಅವೆಲ್ಲವನ್ನೂ ಹೊಡೆದುರುಳಿಸಿದೆ. ಹೀಗಾಗಿ ಜಮ್ಮು ಭಾಗದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.

ಶ್ರೀನಗರದ ಏರ್ಪೋರ್ಟ್ನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಲ್ಲಿಂದಲೇ ಏರ್ ಡಿಫೆನ್ಸ್ ಸಿಸ್ಟಮ್ ಆ್ಯಕ್ಟೀವ್ ಮಾಡಲಾಗಿದೆ. ಗಡಿಯಿಂದ ವಾಯು ಪ್ರದೇಶದ ಮೂಲಕ ತೂರಿಬರುವ ಡ್ರೋಣ್, ಮಿಸೈಲ್ ಗಳನ್ನು ಏರ್ ಡಿಫೆನ್ಸ್ ಸಿಸ್ಟಮ್ ಅಟೊಮೆಟಿಕ್ ಆಗಿಯೇ ಹೊಡೆದುರುಳಿಸುತ್ತದೆ. ಪಾಕಿಸ್ತಾನ ಗಡಿಭಾಗದ ರಾಜ್ಯಗಳ 30ಕ್ಕೂ ಹೆಚ್ಚು ಏರ್ಪೋರ್ಟ್ ಗಳಲ್ಲಿ ವಿಮಾನ ಸಂಚಾರ ರದ್ದುಪಡಿಸಲಾಗಿದೆ.
ಚೀನಾ ಮತ್ತು ಫ್ರಾನ್ಸ್ ನಿರ್ಮಿತ ಎಫ್ 16 ಸೂಪರ್ ಸಾನಿಕ್ ಫೈಟರ್ ಜೆಟ್ ಅನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾ ವಾಯು ನೆಲೆಯಿಂದ ಭಾರತದ ಗಡಿಯತ್ತ ಹಾರಿ ಬಿಡಲಾಗಿತ್ತು. ಆದರೆ ಸರ್ಗೋಧಾ ವಾಯು ನೆಲೆ ಬಳಿಯಲ್ಲೇ ಆ ಫೈಟರ್ ಜೆಟ್ ಅನ್ನು ಭಾರತದ ಕ್ಷಿಪಣಿ ಮೂಲಕ ಹೊಡೆದು ಹಾಕಲಾಗಿದೆ.
India's air defence system shot down Pakistan's F-16 and two JF-17 aircraft after Islamabad launched attacks at multiple locations in Jammu and Punjab, government sources said.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am