ಬ್ರೇಕಿಂಗ್ ನ್ಯೂಸ್
10-05-25 09:24 pm HK News Desk ದೇಶ - ವಿದೇಶ
ನವದೆಹಲಿ, ಮೇ 10 : ಭಾರತ- ಪಾಕಿಸ್ತಾನ ಸೇನಾ ಸಂಘರ್ಷ ಕೊನೆಗೊಳಿಸುವ ನಿರ್ಧಾರ ಹೊರಬಿದ್ದ ಬೆನ್ನಲ್ಲೇ ಭಾರತೀಯ ಸೇನೆ ಪರವಾಗಿ ಕರ್ನಲ್ ಸೋಫಿಯಾ ಖುರೇಷಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಭಾರತದ ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್ ಕ್ಷಿಪಣಿಗೆ ಹಾನಿಯಾಗಿದೆ ಎಂದು ಪಾಕಿಸ್ತಾನ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಜೆಎಫ್-17 ಫೈಟರ್ ಜೆಟ್ ಮೂಲಕ ಹಾನಿ ಮಾಡಿದ್ದೇವೆ ಎನ್ನುವುದು ಸಂಪೂರ್ಣ ಸುಳ್ಳು ಎಂದು ತಿಳಿಸಿದ್ದಾರೆ.
ಇದಲ್ಲದೆ, ನಮ್ಮ ಸೇನಾ ನೆಲೆಗಳಾದ ಸಿರ್ಸಾ, ಜಮ್ಮು, ಪಠಾಣ್ ಕೋಟ್, ಭತಿಂಡಾ, ನಾಲಿಯಾ ಮತ್ತು ಭುಜ್ ನಲ್ಲಿ ಹಾನಿಯಾಗಿದೆ ಎಂದೂ ಸುಳ್ಳು ಹೇಳುತ್ತಿದೆ. ಅಂತಹ ಯಾವುದೇ ಘಟನೆ ಆಗಿಲ್ಲ. ಮೂರನೇಯದಾಗಿ ನಮ್ಮ ಶಸ್ತ್ರಾಗಾರ ಇರುವ ಚಂಡೀಗಢ ಮತ್ತು ವ್ಯಾಸ್ ನಲ್ಲಿ ಹಾನಿಯಾಗಿದೆ ಎಂದೂ ಸುಳ್ಳು ಹೇಳುತ್ತಿದೆ. ಇದೇ ವೇಳೆ, ಭಾರತೀಯ ಸೇನೆಯು ಮಸೀದಿಗಳನ್ನು ಡ್ಯಾಮೇಜ್ ಮಾಡಿದೆ ಎಂಬುದಾಗಿಯೂ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ನಾನು ಈ ಬಗ್ಗೆ ಸ್ಪಷ್ಟನೆ ನೀಡುವುದೇನಂದರೆ, ಭಾರತವು ಜಾತ್ಯತೀತ ದೇಶವಾಗಿದ್ದು, ನಮ್ಮ ಸೇನೆಯು ದೇಶದ ಸಂವಿಧಾನದ ಮೌಲ್ಯಗಳನ್ನು ಅಷ್ಟೇ ಸುಂದರವಾಗಿ ಪ್ರತಿಫಲಿಸುತ್ತದೆ ಎಂದು ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಆಪರೇಶನ್ ಸಿಂಧೂರ್ ಹೆಸರಲ್ಲಿ ಪಾಕಿಸ್ತಾನದ ಒಂಬತ್ತು ಕಡೆ ಉಗ್ರವಾದಿ ಶಿಬಿರಗಳನ್ನು ಗುರಿಯಾಗಿಸಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನವು ಸುಳ್ಳು ಸುದ್ದಿ ಹಬ್ಬಿಸುತ್ತ ತನ್ನ ಸೇನೆಯೂ ಭಾರತದ ಡ್ರೋಣ್ ಗಳನ್ನು, ಫೈಟರ್ ಜೆಟ್ ಗಳನ್ನು ಹೊಡೆದುರುಳಿಸಿದ್ದಾಗಿ ಸುಳ್ಳು ಮಾಹಿತಿ ನೀಡಿತ್ತು. ಆದರೆ ಅದಕ್ಕೆ ಯಾವುದೇ ಸಾಕ್ಷಿ ನೀಡಲು ವಿಫಲವಾಗಿತ್ತು.
Addressing the press briefing following the announcement of the India-Pakistan ceasefire, the Indian Armed Forces on Saturday exposed Pakistan's misinformation campaign and false narratives it peddled during the recent conflict. Colonel Sofiya Qureshi termed Pakistani claims that India's S-400 and BrahMos missile bases were destroyed by Pakistan Air Force's JF-17 "completely wrong". She said Pakistan "ran a misinformation campaign that our airfields in Sirsa, Jammu, Pathankot, Bhatinda, Nalia and Bhuj were damaged, and its misinformation is also completely wrong."
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm