ಬ್ರೇಕಿಂಗ್ ನ್ಯೂಸ್
11-05-25 06:12 pm HK News Desk ದೇಶ - ವಿದೇಶ
ನವದೆಹಲಿ, ಮೇ 11 : ಭಾರತ ಮತ್ತು ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯಿಂದ ಕೊನೆಯಾಯ್ತು ಎನ್ನುವಾಗಲೇ ಭಾರತೀಯ ವಾಯುಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎನ್ನುವ ಹೇಳಿಕೆ ನೀಡಿದೆ.
ಉಗ್ರಗಾಮಿಗಳ ವಿರುದ್ಧ ಭಾರತೀಯ ಸೇನೆ ಆರಂಭಿಸಿದ್ದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಗಿದಿಲ್ಲ. ಅದು ಇನ್ನೂ ಮುಂದುವರಿದಿದೆ ಎಂದು ಭಾರತೀಯ ವಾಯುಪಡೆ ಭಾನುವಾರ ಮಹತ್ವದ ಹೇಳಿಕೆ ನೀಡಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಉದ್ದೇಶಪೂರ್ವಕ ಮತ್ತು ವಿವೇಚನಾಯುಕ್ತ ರೀತಿಯಲ್ಲಿ ನಡೆಸಲಾಗಿದೆ ಎಂದು ಭಾರತೀಯ ವಾಯುಸೇನೆ ತಿಳಿಸಿದೆ.

ಕದನ ವಿರಾಮ ಘೋಷಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್ಎಸ್ಎ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಭಾರತದ ವಾಯುಪಡೆ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಅವರು ಉನ್ನತ ಮಟ್ಟದ ಸಭೆ ನಡೆಸಿದ ನಂತರ ಭಾರತೀಯ ವಾಯುಪಡೆಯಿಂದ ಈ ಹೇಳಿಕೆ ನೀಡಿದೆ.
ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು ಸರಿಯಾದ ಸಮಯದಲ್ಲಿ ಮಾಹಿತಿ ನೀಡಲಾಗುವುದು. ಊಹಾಪೋಹ ಮತ್ತು ಖಚಿತವಲ್ಲದ ಮಾಹಿತಿಗಳಿಂದ ದೂರ ಇರುವಂತೆ ವಾಯುಪಡೆ ಹೇಳಿಕೆಯಲ್ಲಿ ತಿಳಿಸಿದೆ.
Operation Sindoor is an ongoing operation, and while India does not want to escalate the situation at this point, it will hit back if Pakistan strikes, Defence Minister Rajnath Singh told an all-party meeting today. The meeting was held a day after India carried out calibrated airstrikes at nine locations in Pakistan and Pakistan-Occupied Kashmir and destroyed terror infrastructure used by Jaish-e-Mohammed and Lashkar-e-Taiba to carry out attacks on Indian soil.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm