ಬ್ರೇಕಿಂಗ್ ನ್ಯೂಸ್
12-05-25 11:21 pm HK Staff ದೇಶ - ವಿದೇಶ
ನವದೆಹಲಿ, ಮೇ 12: ಆಪರೇಷನ್ ಸಿಂದೂರ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕ್ ಗಡಿಭಾಗ ಜಮ್ಮು ಕಾಶ್ಮೀರದ ಕಥುವಾ, ಸಾಂಬಾ, ಪಂಜಾಬಿನ ಜಲಂಧರ್ ನಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ. ಡ್ರೋಣ್ ಮೂಲಕ ದಾಳಿಗೆ ಯತ್ನಿಸಿದ್ದು ಭಾರತೀಯ ಸೇನೆ ಅದನ್ನು ಹೊಡೆದು ಹಾಕಿ ತಕ್ಕ ಪ್ರತ್ಯುತ್ತರ ನೀಡಿದೆ.
ಜಮ್ಮುವಿನ ಸಾಂಬಾ, ಪಠಾಣ್ ಕೋಟ್, ವೈಷ್ಣೋದೇವಿ ಮಂದಿರ ಆಸುಪಾಸಿನಲ್ಲಿ ಬೆಳಕಿಲ್ಲದೆ ಕತ್ತಲೆಯಲ್ಲೇ ಮುಳುಗಿದೆ. ಇದರ ನಡುವೆ ಡ್ರೋಣ್ ಕಾಣಿಸಿಕೊಂಡಿದ್ದು ಭಾರತದ ವಾಯು ರಕ್ಷಣಾ ಪಡೆಗಳು ಪಾಕ್ ಡ್ರೋನ್ಗಳನ್ನು ಸ್ಫೋಟಗೊಳಿಸಿವೆ.
ಕಾಶ್ಮೀರವಷ್ಟೇ ಅಲ್ಲದೇ ಕಥುವಾ, ಅಮೃತ್ ಸರಗಳಲ್ಲಿಯೂ ಪಾಕ್ ಡ್ರೋನ್ ಗಳು ಭಾರತದ ಮೇಲೆ ದಾಳಿಗೆ ಯತ್ನಿಸಿದ್ದು, ಅವುಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಲಾಗಿದೆ.
ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ದಾಳಿಯನ್ನು ನಾವು ನಿಲ್ಲಿಸಿದ್ದೇವೆ ಅಷ್ಟೇ. ಪಾಕಿಸ್ತಾನ ಅಪ್ರಚೋದಿತ ದಾಳಿಗಳು ನಡೆಸಿದರೆ ಅದಕ್ಕೆ ತಕ್ಕ ಉತ್ತರವನ್ನು ನಮ್ಮ ಸೇನಾ ಪಡೆಗಳು ನೀಡಲಿವೆ ಎಂದು ಮೋದಿ ಹೇಳಿದ್ದಾರೆ.
ಯಾವುದೇ ಪರಮಾಣು ಬೆದರಿಕೆಗಳು ನಮ್ಮ ಮುಂದೆ ನಡೆಯುವುದಿಲ್ಲ ಎಂದು ಒತ್ತಿ ಹೇಳಿದ ಮೋದಿ, ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ಸೂಕ್ತ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ದೇಶದ ಜನತೆಯನ್ನುದ್ದೇಶಿಸಿ ಮಾಡಿದ್ದ ಭಾಷಣದಲ್ಲಿ ಮೋದಿ ಎಚ್ಚರಿಕೆ ನೀಡಿದ್ದರು. ಇದಾಗಿ ಕೆಲವೇ ನಿಮಿಷಗಳಲ್ಲಿ ಪಾಕ್ ಉದ್ಧಟತನ ತೋರಿದ್ದು ಮತ್ತೆ ಭಾರತದ ಮೇಲೆ ದಾಳಿಗೆ ಯತ್ನಿಸಿದೆ.
However, shortly after Modi’s fiery speech, Pakistan appeared to have broken the ceasefire and started launching drones into Jammu & Kashmir and regions of Punjab.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm