ಬ್ರೇಕಿಂಗ್ ನ್ಯೂಸ್
12-05-25 11:21 pm HK Staff ದೇಶ - ವಿದೇಶ
ನವದೆಹಲಿ, ಮೇ 12: ಆಪರೇಷನ್ ಸಿಂದೂರ ಕಾರ್ಯಾಚರಣೆ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕ್ ಗಡಿಭಾಗ ಜಮ್ಮು ಕಾಶ್ಮೀರದ ಕಥುವಾ, ಸಾಂಬಾ, ಪಂಜಾಬಿನ ಜಲಂಧರ್ ನಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ. ಡ್ರೋಣ್ ಮೂಲಕ ದಾಳಿಗೆ ಯತ್ನಿಸಿದ್ದು ಭಾರತೀಯ ಸೇನೆ ಅದನ್ನು ಹೊಡೆದು ಹಾಕಿ ತಕ್ಕ ಪ್ರತ್ಯುತ್ತರ ನೀಡಿದೆ.
ಜಮ್ಮುವಿನ ಸಾಂಬಾ, ಪಠಾಣ್ ಕೋಟ್, ವೈಷ್ಣೋದೇವಿ ಮಂದಿರ ಆಸುಪಾಸಿನಲ್ಲಿ ಬೆಳಕಿಲ್ಲದೆ ಕತ್ತಲೆಯಲ್ಲೇ ಮುಳುಗಿದೆ. ಇದರ ನಡುವೆ ಡ್ರೋಣ್ ಕಾಣಿಸಿಕೊಂಡಿದ್ದು ಭಾರತದ ವಾಯು ರಕ್ಷಣಾ ಪಡೆಗಳು ಪಾಕ್ ಡ್ರೋನ್ಗಳನ್ನು ಸ್ಫೋಟಗೊಳಿಸಿವೆ.
ಕಾಶ್ಮೀರವಷ್ಟೇ ಅಲ್ಲದೇ ಕಥುವಾ, ಅಮೃತ್ ಸರಗಳಲ್ಲಿಯೂ ಪಾಕ್ ಡ್ರೋನ್ ಗಳು ಭಾರತದ ಮೇಲೆ ದಾಳಿಗೆ ಯತ್ನಿಸಿದ್ದು, ಅವುಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಲಾಗಿದೆ.
ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ದಾಳಿಯನ್ನು ನಾವು ನಿಲ್ಲಿಸಿದ್ದೇವೆ ಅಷ್ಟೇ. ಪಾಕಿಸ್ತಾನ ಅಪ್ರಚೋದಿತ ದಾಳಿಗಳು ನಡೆಸಿದರೆ ಅದಕ್ಕೆ ತಕ್ಕ ಉತ್ತರವನ್ನು ನಮ್ಮ ಸೇನಾ ಪಡೆಗಳು ನೀಡಲಿವೆ ಎಂದು ಮೋದಿ ಹೇಳಿದ್ದಾರೆ.
ಯಾವುದೇ ಪರಮಾಣು ಬೆದರಿಕೆಗಳು ನಮ್ಮ ಮುಂದೆ ನಡೆಯುವುದಿಲ್ಲ ಎಂದು ಒತ್ತಿ ಹೇಳಿದ ಮೋದಿ, ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ಸೂಕ್ತ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ದೇಶದ ಜನತೆಯನ್ನುದ್ದೇಶಿಸಿ ಮಾಡಿದ್ದ ಭಾಷಣದಲ್ಲಿ ಮೋದಿ ಎಚ್ಚರಿಕೆ ನೀಡಿದ್ದರು. ಇದಾಗಿ ಕೆಲವೇ ನಿಮಿಷಗಳಲ್ಲಿ ಪಾಕ್ ಉದ್ಧಟತನ ತೋರಿದ್ದು ಮತ್ತೆ ಭಾರತದ ಮೇಲೆ ದಾಳಿಗೆ ಯತ್ನಿಸಿದೆ.
However, shortly after Modi’s fiery speech, Pakistan appeared to have broken the ceasefire and started launching drones into Jammu & Kashmir and regions of Punjab.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm