ಬ್ರೇಕಿಂಗ್ ನ್ಯೂಸ್
13-05-25 04:39 pm HK News Desk ದೇಶ - ವಿದೇಶ
ಅಮೃತಸರ, ಮೇ 13 : ಜಿಲ್ಲೆಯ ಮಜಿತ ಕ್ಷೇತ್ರದಿಂದ ದುರಂತ ಸುದ್ದಿಯೊಂದು ಕೇಳಿ ಬಂದಿದೆ. ಮಜಿತಾದ ಮೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನರು ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಸಾವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವಿಷಪೂರಿತ ಮದ್ಯ ಸೇವಿಸಿದವರ ಆರೋಗ್ಯ ಹದಗೆಟ್ಟ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಆಡಳಿತ ಮತ್ತು ಜಿಲ್ಲಾಧಿಕಾರಿ ಸಾಕ್ಷಿ ಸಾಹ್ನಿ ಬೀಡುಬಿಟ್ಟಿದ್ದಾರೆ.
![]()
ಮಜಿತಾ ಕ್ಷೇತ್ರದ ಸುಮಾರು ಮೂರು ಹಳ್ಳಿಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬಗ್ಗೆ ತಿಳಿದುಬಂದ ಕೂಡಲೇ ಮದ್ಯ ಸೇವಿಸಿದ ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರನ್ನು ಚಿಕಿತ್ಸೆಗೆ ಕಳುಹಿಸಬೇಕು ಎಂದು ಗುರುದ್ವಾರಗಳಲ್ಲಿ ಘೋಷಣೆಗಳನ್ನು ಮಾಡಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ಅವರಲ್ಲಿ ಒಬ್ಬ ಪ್ರಮುಖ ಕಿಂಗ್ಪಿನ್ ಸೇರಿದಂತೆ ಅವರ ಯಂತ್ರೋಪಕರಣಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣದಲ್ಲಿ 2 ಎಫ್ಐಆರ್ಗಳು ದಾಖಲಾಗಿವೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
10 ಮಂದಿ ಬಂಧನ:
ಘಟನೆಯ ನಂತರ ಪೊಲೀಸ್ ಆಡಳಿತವು ಸಕ್ರಿಯವಾಗಿದೆ. ಪಂಜಾಬ್ ಸರ್ಕಾರದ ಕಟ್ಟುನಿಟ್ಟಿನ ಸೂಚನೆಗಳ ಮೇರೆಗೆ ಮಜಿತಾದಲ್ಲಿನ ನಕಲಿ ಮದ್ಯ ವ್ಯವಹಾರದ ಮಾಸ್ಟರ್ ಮೈಂಡ್ ಪ್ರಭ್ಜಿತ್ ಸಿಂಗ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Fourteen people have died after allegedly consuming spurious liquor in five villages in Punjab’s Amritsar district, officials said on Tuesday, adding that the deaths were reported from Monday night.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm