ಬ್ರೇಕಿಂಗ್ ನ್ಯೂಸ್
13-05-25 04:39 pm HK News Desk ದೇಶ - ವಿದೇಶ
ಅಮೃತಸರ, ಮೇ 13 : ಜಿಲ್ಲೆಯ ಮಜಿತ ಕ್ಷೇತ್ರದಿಂದ ದುರಂತ ಸುದ್ದಿಯೊಂದು ಕೇಳಿ ಬಂದಿದೆ. ಮಜಿತಾದ ಮೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನರು ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಸಾವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ವಿಷಪೂರಿತ ಮದ್ಯ ಸೇವಿಸಿದವರ ಆರೋಗ್ಯ ಹದಗೆಟ್ಟ ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಆಡಳಿತ ಮತ್ತು ಜಿಲ್ಲಾಧಿಕಾರಿ ಸಾಕ್ಷಿ ಸಾಹ್ನಿ ಬೀಡುಬಿಟ್ಟಿದ್ದಾರೆ.
![]()
ಮಜಿತಾ ಕ್ಷೇತ್ರದ ಸುಮಾರು ಮೂರು ಹಳ್ಳಿಗಳಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬಗ್ಗೆ ತಿಳಿದುಬಂದ ಕೂಡಲೇ ಮದ್ಯ ಸೇವಿಸಿದ ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರನ್ನು ಚಿಕಿತ್ಸೆಗೆ ಕಳುಹಿಸಬೇಕು ಎಂದು ಗುರುದ್ವಾರಗಳಲ್ಲಿ ಘೋಷಣೆಗಳನ್ನು ಮಾಡಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ಅವರಲ್ಲಿ ಒಬ್ಬ ಪ್ರಮುಖ ಕಿಂಗ್ಪಿನ್ ಸೇರಿದಂತೆ ಅವರ ಯಂತ್ರೋಪಕರಣಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಪ್ರಕರಣದಲ್ಲಿ 2 ಎಫ್ಐಆರ್ಗಳು ದಾಖಲಾಗಿವೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
10 ಮಂದಿ ಬಂಧನ:
ಘಟನೆಯ ನಂತರ ಪೊಲೀಸ್ ಆಡಳಿತವು ಸಕ್ರಿಯವಾಗಿದೆ. ಪಂಜಾಬ್ ಸರ್ಕಾರದ ಕಟ್ಟುನಿಟ್ಟಿನ ಸೂಚನೆಗಳ ಮೇರೆಗೆ ಮಜಿತಾದಲ್ಲಿನ ನಕಲಿ ಮದ್ಯ ವ್ಯವಹಾರದ ಮಾಸ್ಟರ್ ಮೈಂಡ್ ಪ್ರಭ್ಜಿತ್ ಸಿಂಗ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Fourteen people have died after allegedly consuming spurious liquor in five villages in Punjab’s Amritsar district, officials said on Tuesday, adding that the deaths were reported from Monday night.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm