ಬ್ರೇಕಿಂಗ್ ನ್ಯೂಸ್
14-05-25 07:33 pm HK News Desk ದೇಶ - ವಿದೇಶ
ನವದೆಹಲಿ, ಮೇ 14 : ಅಕಸ್ಮಾತ್ತಾಗಿ ಪಾಕಿಸ್ತಾನದ ವಶಕ್ಕೆ ಒಳಗಾಗಿದ್ದ ಗಡಿ ಭದ್ರತಾ ಪಡೆಯ ಯೋಧ ಕೊನೆಗೂ ಸುರಕ್ಷಿತವಾಗಿ ಮರಳಿ ಬಂದಿದ್ದಾರೆ. ಪಾಕಿಸ್ತಾನ ಸೇನೆಯು ಬುಧವಾರ ಬೆಳಗ್ಗೆ 10.30ಕ್ಕೆ ಅಟ್ಟಾರಿ ವಾಘಾ ಗಡಿಯ ಮೂಲಕ ಬಿಎಸ್ಎಫ್ ಕಾನ್ಸ್ಟೇಬಲ್ ಪೂರ್ಣಮ್ ಕುಮಾರ್ ಶಾ ಅವರನ್ನು ಭಾರತಕ್ಕೆ ಹಸ್ತಾಂತರಿಸಿದೆ.
ಏಪ್ರಿಲ್ 23 ರಂದು ಆಕಸ್ಮಿಕವಾಗಿ ಪಾಕ್ ಗಡಿಯೊಳಗೆ ಪ್ರವೇಶಿಸಿದ ಶಾ ಅವರನ್ನು 20 ದಿನಗಳ ಕಾಲ ಪಾಕಿಸ್ತಾನಿ ಸೇನೆ ತನ್ನ ವಶದಲ್ಲಿರಿಸಿಕೊಂಡಿತ್ತು. ಯೋಧ ಪೂರ್ಣಮ್ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಮನೆಗೆ ತೆರಳುವ ಮೊದಲು ಅಧಿಕಾರಿಗಳಿಂದ ವಿಚಾರಣೆಗೆ ಒಳಗಾಗಲಿದ್ದಾರೆ.
ಬಿಎಸ್ಎಫ್ ವಿಭಾಗದಲ್ಲಿ 182ನೇ ಬೆಟಾಲಿಯನ್ ಯೋಧರಾಗಿದ್ದ ಪೂರ್ಣಮ್ ಕುಮಾರ್ ಶಾ ಪಂಜಾಬ್ನ ಫಿರೋಜ್ಪುರ ಗಡಿಭಾಗದಲ್ಲಿ ಆಕಸ್ಮಿಕವಾಗಿ ಸ್ಥಳೀಯ ರೈತರೊಂದಿಗೆ ಪಾಕಿಸ್ತಾನ ಪ್ರವೇಶಿಸಿದ್ದರು. ಸೇನಾ ಸಮವಸ್ತ್ರ ಧರಿಸಿದ್ದ ಪೂರ್ಣಮ್ ಅವರು ವಿಶ್ರಾಂತಿ ಪಡೆಯಲೆಂದು ಸ್ಥಳೀಯ ರೈತರ ಜತೆ ಗಡಿಭಾಗದ ವ್ಯಾಪ್ತಿ ತಿಳಿಯದೆ ಪಾಕಿಸ್ತಾನ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ, ಪಾಕಿಸ್ತಾನದ ರೇಂಜರ್ಸ್ ಯೋಧನನ್ನು ವಶಕ್ಕೆ ಪಡೆದಿದ್ದರು. ಯೋಧನ ಬಿಡುಗಡೆಗೆ ಉನ್ನತ ಮಟ್ಟದ ಮಾತುಕತೆ ನಡೆದಿತ್ತಾದರೂ, ಗಡಿಯಲ್ಲಿ ಯುದ್ಧ ಸನ್ನಿವೇಶ ಎದುರಾಗಿದ್ದರಿಂದ ಬಿಡುಗಡೆ ಆಗಿರಲಿಲ್ಲ.
ಉದ್ವಿಗ್ನ ಸ್ಥಿತಿಯ ನಡುವೆ ಯೋಧನ ಬಿಡುಗಡೆಗೆ ಪಾಕಿಸ್ತಾನ ನಿರಾಕರಿಸಿದರೂ, ಮಾತುಕತೆ ಮುಂದುವರಿದಿತ್ತು. ದೇಶದ ರಕ್ಷಣೆಗೆ ಸೇವೆ ಸಲ್ಲಿಸುತ್ತಿರುವ ನಮ್ಮ ಮಗನನ್ನು ಸರಕಾರ ಸುರಕ್ಷಿತವಾಗಿ ಬಿಡುಗಡೆ ಮಾಡಿಸುವ ವಿಶ್ವಾಸವಿದೆ ಎಂದು ಯೋಧನ ತಂದೆ ಭೋಲಾನಾಥ್ ತಿಳಿಸಿದ್ದರು.
A Border Security Force (BSF) Constable, who had inadvertently crossed into Pakistani territory along the Punjab border on April 23, was repatriated on Wednesday by the Pakistan Rangers. The exchange took place at the Attari-Wagah border at around 10:30 a.m., according to an official statement issued by the BSF.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm