ಬ್ರೇಕಿಂಗ್ ನ್ಯೂಸ್
 
            
                        21-12-20 12:38 pm Headline Karnataka News Network ದೇಶ - ವಿದೇಶ
 
            ನಗರ, ಡಿಸೆಂಬರ್ 21: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿರುವುದಾಗಿ ತಿಳಿದುಬಂದಿದೆ. ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಸುಮಾರು 8.33ರ ಸಮಯದಲ್ಲಿ ಭೂಕಂಪನವಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ ಹೊರಗೋಡಿದ್ದಾರೆ. ಭೂಕಂಪದಿಂದ ಯಾವುದೇ ಆಸ್ತಿಪಾಸ್ತಿ, ಜೀವಹಾನಿ ಸಂಭವಿಸಿರುವ ವರದಿಯಾಗಿಲ್ಲ.
ಕಳೆದ ಗುರುವಾರವಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ 4.2 ತೀವ್ರತೆಯ ಭೂಕಂಪಸ ಸಂಭವಿಸಿದ್ದು, ದೆಹಲಿಯಲ್ಲಿಯೂ ಇದರ ಪರಿಣಾಮ ಉಂಟಾಗಿತ್ತು. ದೆಹಲಿ, ನೋಯ್ಡಾ, ಗುರುಗ್ರಾಮ, ಫಾಜಿಯಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭೂಮಿ ಕಂಪಿಸಿದ್ದಾಗಿ ತಿಳಿದುಬಂದಿತ್ತು.
ಡಿ. 20ರ ಭಾನುವಾರ ರಾತ್ರಿ ಟೋಕಿಯೋ, ಜಪಾನ್ ನಲ್ಲಿಯೂ 6.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಕೇಂದ್ರವು ಮಾಹಿತಿ ನೀಡಿದೆ. ಯಾವುದೂ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ.
 
            
            
            An earthquake of magnitude 3.7 has hit Jammu and Kashmir at 8:33 am on Monday, according to National Center for Seismology.
 
    
            
             31-10-25 06:02 pm
                        
            
                  
                Bangalore Correspondent    
            
                    
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm