ಬ್ರೇಕಿಂಗ್ ನ್ಯೂಸ್
21-12-20 12:38 pm Headline Karnataka News Network ದೇಶ - ವಿದೇಶ
ನಗರ, ಡಿಸೆಂಬರ್ 21: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿರುವುದಾಗಿ ತಿಳಿದುಬಂದಿದೆ. ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಸುಮಾರು 8.33ರ ಸಮಯದಲ್ಲಿ ಭೂಕಂಪನವಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ ಹೊರಗೋಡಿದ್ದಾರೆ. ಭೂಕಂಪದಿಂದ ಯಾವುದೇ ಆಸ್ತಿಪಾಸ್ತಿ, ಜೀವಹಾನಿ ಸಂಭವಿಸಿರುವ ವರದಿಯಾಗಿಲ್ಲ.
ಕಳೆದ ಗುರುವಾರವಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ 4.2 ತೀವ್ರತೆಯ ಭೂಕಂಪಸ ಸಂಭವಿಸಿದ್ದು, ದೆಹಲಿಯಲ್ಲಿಯೂ ಇದರ ಪರಿಣಾಮ ಉಂಟಾಗಿತ್ತು. ದೆಹಲಿ, ನೋಯ್ಡಾ, ಗುರುಗ್ರಾಮ, ಫಾಜಿಯಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭೂಮಿ ಕಂಪಿಸಿದ್ದಾಗಿ ತಿಳಿದುಬಂದಿತ್ತು.
ಡಿ. 20ರ ಭಾನುವಾರ ರಾತ್ರಿ ಟೋಕಿಯೋ, ಜಪಾನ್ ನಲ್ಲಿಯೂ 6.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಕೇಂದ್ರವು ಮಾಹಿತಿ ನೀಡಿದೆ. ಯಾವುದೂ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ.
An earthquake of magnitude 3.7 has hit Jammu and Kashmir at 8:33 am on Monday, according to National Center for Seismology.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm