ಬ್ರೇಕಿಂಗ್ ನ್ಯೂಸ್
21-12-20 12:38 pm Headline Karnataka News Network ದೇಶ - ವಿದೇಶ
ನಗರ, ಡಿಸೆಂಬರ್ 21: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿರುವುದಾಗಿ ತಿಳಿದುಬಂದಿದೆ. ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಸುಮಾರು 8.33ರ ಸಮಯದಲ್ಲಿ ಭೂಕಂಪನವಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ ಹೊರಗೋಡಿದ್ದಾರೆ. ಭೂಕಂಪದಿಂದ ಯಾವುದೇ ಆಸ್ತಿಪಾಸ್ತಿ, ಜೀವಹಾನಿ ಸಂಭವಿಸಿರುವ ವರದಿಯಾಗಿಲ್ಲ.
ಕಳೆದ ಗುರುವಾರವಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ 4.2 ತೀವ್ರತೆಯ ಭೂಕಂಪಸ ಸಂಭವಿಸಿದ್ದು, ದೆಹಲಿಯಲ್ಲಿಯೂ ಇದರ ಪರಿಣಾಮ ಉಂಟಾಗಿತ್ತು. ದೆಹಲಿ, ನೋಯ್ಡಾ, ಗುರುಗ್ರಾಮ, ಫಾಜಿಯಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭೂಮಿ ಕಂಪಿಸಿದ್ದಾಗಿ ತಿಳಿದುಬಂದಿತ್ತು.
ಡಿ. 20ರ ಭಾನುವಾರ ರಾತ್ರಿ ಟೋಕಿಯೋ, ಜಪಾನ್ ನಲ್ಲಿಯೂ 6.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಕೇಂದ್ರವು ಮಾಹಿತಿ ನೀಡಿದೆ. ಯಾವುದೂ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ.
An earthquake of magnitude 3.7 has hit Jammu and Kashmir at 8:33 am on Monday, according to National Center for Seismology.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm