ಬ್ರೇಕಿಂಗ್ ನ್ಯೂಸ್
21-12-20 12:38 pm Headline Karnataka News Network ದೇಶ - ವಿದೇಶ
ನಗರ, ಡಿಸೆಂಬರ್ 21: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿರುವುದಾಗಿ ತಿಳಿದುಬಂದಿದೆ. ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ.
ಸೋಮವಾರ ಬೆಳಿಗ್ಗೆ ಸುಮಾರು 8.33ರ ಸಮಯದಲ್ಲಿ ಭೂಕಂಪನವಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ.
ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ ಹೊರಗೋಡಿದ್ದಾರೆ. ಭೂಕಂಪದಿಂದ ಯಾವುದೇ ಆಸ್ತಿಪಾಸ್ತಿ, ಜೀವಹಾನಿ ಸಂಭವಿಸಿರುವ ವರದಿಯಾಗಿಲ್ಲ.
ಕಳೆದ ಗುರುವಾರವಷ್ಟೇ ರಾಜಸ್ಥಾನದ ಅಲ್ವಾರ್ ನಲ್ಲಿ 4.2 ತೀವ್ರತೆಯ ಭೂಕಂಪಸ ಸಂಭವಿಸಿದ್ದು, ದೆಹಲಿಯಲ್ಲಿಯೂ ಇದರ ಪರಿಣಾಮ ಉಂಟಾಗಿತ್ತು. ದೆಹಲಿ, ನೋಯ್ಡಾ, ಗುರುಗ್ರಾಮ, ಫಾಜಿಯಾಬಾದ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭೂಮಿ ಕಂಪಿಸಿದ್ದಾಗಿ ತಿಳಿದುಬಂದಿತ್ತು.
ಡಿ. 20ರ ಭಾನುವಾರ ರಾತ್ರಿ ಟೋಕಿಯೋ, ಜಪಾನ್ ನಲ್ಲಿಯೂ 6.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ಕೇಂದ್ರವು ಮಾಹಿತಿ ನೀಡಿದೆ. ಯಾವುದೂ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ.
An earthquake of magnitude 3.7 has hit Jammu and Kashmir at 8:33 am on Monday, according to National Center for Seismology.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm