ಬ್ರೇಕಿಂಗ್ ನ್ಯೂಸ್
16-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 16 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಟೀಕಿಸಿ ಪೋಸ್ಟ್ ಹಾಕಿದ್ದ ಬಿಜೆಪಿ ಸಂಸದೆ ಕಂಗನಾ ರನಾವತ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಫೋನ್ ಬರುತ್ತಿದ್ದಂತೆ ಅದನ್ನು ಅಳಿಸಿ ಹಾಕಿದ್ದೇನೆ. ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಕ್ಕೆ ವಿಷಾದಿಸುತ್ತೇನೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ದೂರವಾಣಿ ಕರೆ ಬಂದ ಕೂಡಲೇ ಪೋಸ್ಟ್ ಅಳಿಸಿ ಹಾಕಿರುವುದಾಗಿ ರನೌತ್ ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಆ್ಯಪಲ್ ಮೊಬೈಲ್ ಫೋನ್ ಸಂಸ್ಥೆಯು ತಯಾರಿಕಾ ಘಟಕ ಸ್ಥಾಪಿಸುವುದು ಬೇಡ ಎಂದು ಕಂಪನಿಯ ಸಿಇಒ ಟೀಮ್ ಕುಕ್ ಅವರಿಗೆ ಸೂಚಿಸಿದ್ದು ಅವರು ಬೇಕಿದ್ದರೆ ಮಾಡಿಕೊಳ್ಳಲಿ, ನೀವು ನಮ್ಮಲ್ಲಿಯೇ ಮಾಡಿ ಎಂದು ಹೇಳಿದ್ದನ್ನು ಟೀಕಿಸಿ ಪೋಸ್ಟ್ ಹಂಚಿಕೊಂಡಿದ್ದೆ. ಆದರೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನನಗೆ ಕರೆ ಮಾಡಿ, ಪೋಸ್ಟ್ ಅಳಿಸಿ ಹಾಕುವಂತೆ ಸೂಚನೆ ನೀಡಿದರು. ಹಾಗಾಗಿ ಪೋಸ್ಟ್ ಅನ್ನು ತಕ್ಷಣ ಡಿಲೀಟ್ ಮಾಡಿದ್ದೇನೆ ಎಂದು ಕಂಗನಾ ಸ್ಪಷ್ಟನೆ ನೀಡಿದ್ದಾರೆ.
ವೈಯಕ್ತಿಕ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವಿಷಾದಿಸುತ್ತೇನೆ. ಸೂಚನೆ ಬಂದ ಕೂಡಲೇ ನಾನು ಅದನ್ನು ತಕ್ಷಣ ಇನ್ಸ್ಟಾಗ್ರಾಮ್ನಿಂದಲೂ ಡಿಲೀಟ್ ಮಾಡಿದ್ದೇನೆ ಎಂದು ರನೌತ್ ತಿಳಿಸಿದ್ದಾರೆ.
BJP MP and actor Kangana Ranaut on Thursday (May 15, 2025) deleted her social media post about U.S. President Donald Trump, following a call from party chief J.P. Nadda. She expressed regret over posting “very personal opinion” of hers.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am