ಬ್ರೇಕಿಂಗ್ ನ್ಯೂಸ್
16-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 16 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಟೀಕಿಸಿ ಪೋಸ್ಟ್ ಹಾಕಿದ್ದ ಬಿಜೆಪಿ ಸಂಸದೆ ಕಂಗನಾ ರನಾವತ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಫೋನ್ ಬರುತ್ತಿದ್ದಂತೆ ಅದನ್ನು ಅಳಿಸಿ ಹಾಕಿದ್ದೇನೆ. ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಕ್ಕೆ ವಿಷಾದಿಸುತ್ತೇನೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ದೂರವಾಣಿ ಕರೆ ಬಂದ ಕೂಡಲೇ ಪೋಸ್ಟ್ ಅಳಿಸಿ ಹಾಕಿರುವುದಾಗಿ ರನೌತ್ ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಆ್ಯಪಲ್ ಮೊಬೈಲ್ ಫೋನ್ ಸಂಸ್ಥೆಯು ತಯಾರಿಕಾ ಘಟಕ ಸ್ಥಾಪಿಸುವುದು ಬೇಡ ಎಂದು ಕಂಪನಿಯ ಸಿಇಒ ಟೀಮ್ ಕುಕ್ ಅವರಿಗೆ ಸೂಚಿಸಿದ್ದು ಅವರು ಬೇಕಿದ್ದರೆ ಮಾಡಿಕೊಳ್ಳಲಿ, ನೀವು ನಮ್ಮಲ್ಲಿಯೇ ಮಾಡಿ ಎಂದು ಹೇಳಿದ್ದನ್ನು ಟೀಕಿಸಿ ಪೋಸ್ಟ್ ಹಂಚಿಕೊಂಡಿದ್ದೆ. ಆದರೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನನಗೆ ಕರೆ ಮಾಡಿ, ಪೋಸ್ಟ್ ಅಳಿಸಿ ಹಾಕುವಂತೆ ಸೂಚನೆ ನೀಡಿದರು. ಹಾಗಾಗಿ ಪೋಸ್ಟ್ ಅನ್ನು ತಕ್ಷಣ ಡಿಲೀಟ್ ಮಾಡಿದ್ದೇನೆ ಎಂದು ಕಂಗನಾ ಸ್ಪಷ್ಟನೆ ನೀಡಿದ್ದಾರೆ.
ವೈಯಕ್ತಿಕ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವಿಷಾದಿಸುತ್ತೇನೆ. ಸೂಚನೆ ಬಂದ ಕೂಡಲೇ ನಾನು ಅದನ್ನು ತಕ್ಷಣ ಇನ್ಸ್ಟಾಗ್ರಾಮ್ನಿಂದಲೂ ಡಿಲೀಟ್ ಮಾಡಿದ್ದೇನೆ ಎಂದು ರನೌತ್ ತಿಳಿಸಿದ್ದಾರೆ.
BJP MP and actor Kangana Ranaut on Thursday (May 15, 2025) deleted her social media post about U.S. President Donald Trump, following a call from party chief J.P. Nadda. She expressed regret over posting “very personal opinion” of hers.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm