ಬ್ರೇಕಿಂಗ್ ನ್ಯೂಸ್
16-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 16 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಟೀಕಿಸಿ ಪೋಸ್ಟ್ ಹಾಕಿದ್ದ ಬಿಜೆಪಿ ಸಂಸದೆ ಕಂಗನಾ ರನಾವತ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಫೋನ್ ಬರುತ್ತಿದ್ದಂತೆ ಅದನ್ನು ಅಳಿಸಿ ಹಾಕಿದ್ದೇನೆ. ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಕ್ಕೆ ವಿಷಾದಿಸುತ್ತೇನೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ದೂರವಾಣಿ ಕರೆ ಬಂದ ಕೂಡಲೇ ಪೋಸ್ಟ್ ಅಳಿಸಿ ಹಾಕಿರುವುದಾಗಿ ರನೌತ್ ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಆ್ಯಪಲ್ ಮೊಬೈಲ್ ಫೋನ್ ಸಂಸ್ಥೆಯು ತಯಾರಿಕಾ ಘಟಕ ಸ್ಥಾಪಿಸುವುದು ಬೇಡ ಎಂದು ಕಂಪನಿಯ ಸಿಇಒ ಟೀಮ್ ಕುಕ್ ಅವರಿಗೆ ಸೂಚಿಸಿದ್ದು ಅವರು ಬೇಕಿದ್ದರೆ ಮಾಡಿಕೊಳ್ಳಲಿ, ನೀವು ನಮ್ಮಲ್ಲಿಯೇ ಮಾಡಿ ಎಂದು ಹೇಳಿದ್ದನ್ನು ಟೀಕಿಸಿ ಪೋಸ್ಟ್ ಹಂಚಿಕೊಂಡಿದ್ದೆ. ಆದರೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನನಗೆ ಕರೆ ಮಾಡಿ, ಪೋಸ್ಟ್ ಅಳಿಸಿ ಹಾಕುವಂತೆ ಸೂಚನೆ ನೀಡಿದರು. ಹಾಗಾಗಿ ಪೋಸ್ಟ್ ಅನ್ನು ತಕ್ಷಣ ಡಿಲೀಟ್ ಮಾಡಿದ್ದೇನೆ ಎಂದು ಕಂಗನಾ ಸ್ಪಷ್ಟನೆ ನೀಡಿದ್ದಾರೆ.
ವೈಯಕ್ತಿಕ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವಿಷಾದಿಸುತ್ತೇನೆ. ಸೂಚನೆ ಬಂದ ಕೂಡಲೇ ನಾನು ಅದನ್ನು ತಕ್ಷಣ ಇನ್ಸ್ಟಾಗ್ರಾಮ್ನಿಂದಲೂ ಡಿಲೀಟ್ ಮಾಡಿದ್ದೇನೆ ಎಂದು ರನೌತ್ ತಿಳಿಸಿದ್ದಾರೆ.
BJP MP and actor Kangana Ranaut on Thursday (May 15, 2025) deleted her social media post about U.S. President Donald Trump, following a call from party chief J.P. Nadda. She expressed regret over posting “very personal opinion” of hers.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm