ಬ್ರೇಕಿಂಗ್ ನ್ಯೂಸ್
16-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 16 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಟೀಕಿಸಿ ಪೋಸ್ಟ್ ಹಾಕಿದ್ದ ಬಿಜೆಪಿ ಸಂಸದೆ ಕಂಗನಾ ರನಾವತ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಫೋನ್ ಬರುತ್ತಿದ್ದಂತೆ ಅದನ್ನು ಅಳಿಸಿ ಹಾಕಿದ್ದೇನೆ. ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಕ್ಕೆ ವಿಷಾದಿಸುತ್ತೇನೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ದೂರವಾಣಿ ಕರೆ ಬಂದ ಕೂಡಲೇ ಪೋಸ್ಟ್ ಅಳಿಸಿ ಹಾಕಿರುವುದಾಗಿ ರನೌತ್ ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಆ್ಯಪಲ್ ಮೊಬೈಲ್ ಫೋನ್ ಸಂಸ್ಥೆಯು ತಯಾರಿಕಾ ಘಟಕ ಸ್ಥಾಪಿಸುವುದು ಬೇಡ ಎಂದು ಕಂಪನಿಯ ಸಿಇಒ ಟೀಮ್ ಕುಕ್ ಅವರಿಗೆ ಸೂಚಿಸಿದ್ದು ಅವರು ಬೇಕಿದ್ದರೆ ಮಾಡಿಕೊಳ್ಳಲಿ, ನೀವು ನಮ್ಮಲ್ಲಿಯೇ ಮಾಡಿ ಎಂದು ಹೇಳಿದ್ದನ್ನು ಟೀಕಿಸಿ ಪೋಸ್ಟ್ ಹಂಚಿಕೊಂಡಿದ್ದೆ. ಆದರೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನನಗೆ ಕರೆ ಮಾಡಿ, ಪೋಸ್ಟ್ ಅಳಿಸಿ ಹಾಕುವಂತೆ ಸೂಚನೆ ನೀಡಿದರು. ಹಾಗಾಗಿ ಪೋಸ್ಟ್ ಅನ್ನು ತಕ್ಷಣ ಡಿಲೀಟ್ ಮಾಡಿದ್ದೇನೆ ಎಂದು ಕಂಗನಾ ಸ್ಪಷ್ಟನೆ ನೀಡಿದ್ದಾರೆ.
ವೈಯಕ್ತಿಕ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವಿಷಾದಿಸುತ್ತೇನೆ. ಸೂಚನೆ ಬಂದ ಕೂಡಲೇ ನಾನು ಅದನ್ನು ತಕ್ಷಣ ಇನ್ಸ್ಟಾಗ್ರಾಮ್ನಿಂದಲೂ ಡಿಲೀಟ್ ಮಾಡಿದ್ದೇನೆ ಎಂದು ರನೌತ್ ತಿಳಿಸಿದ್ದಾರೆ.
BJP MP and actor Kangana Ranaut on Thursday (May 15, 2025) deleted her social media post about U.S. President Donald Trump, following a call from party chief J.P. Nadda. She expressed regret over posting “very personal opinion” of hers.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm