ಬ್ರೇಕಿಂಗ್ ನ್ಯೂಸ್
16-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 16 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಟೀಕಿಸಿ ಪೋಸ್ಟ್ ಹಾಕಿದ್ದ ಬಿಜೆಪಿ ಸಂಸದೆ ಕಂಗನಾ ರನಾವತ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಫೋನ್ ಬರುತ್ತಿದ್ದಂತೆ ಅದನ್ನು ಅಳಿಸಿ ಹಾಕಿದ್ದೇನೆ. ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಕ್ಕೆ ವಿಷಾದಿಸುತ್ತೇನೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ದೂರವಾಣಿ ಕರೆ ಬಂದ ಕೂಡಲೇ ಪೋಸ್ಟ್ ಅಳಿಸಿ ಹಾಕಿರುವುದಾಗಿ ರನೌತ್ ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಆ್ಯಪಲ್ ಮೊಬೈಲ್ ಫೋನ್ ಸಂಸ್ಥೆಯು ತಯಾರಿಕಾ ಘಟಕ ಸ್ಥಾಪಿಸುವುದು ಬೇಡ ಎಂದು ಕಂಪನಿಯ ಸಿಇಒ ಟೀಮ್ ಕುಕ್ ಅವರಿಗೆ ಸೂಚಿಸಿದ್ದು ಅವರು ಬೇಕಿದ್ದರೆ ಮಾಡಿಕೊಳ್ಳಲಿ, ನೀವು ನಮ್ಮಲ್ಲಿಯೇ ಮಾಡಿ ಎಂದು ಹೇಳಿದ್ದನ್ನು ಟೀಕಿಸಿ ಪೋಸ್ಟ್ ಹಂಚಿಕೊಂಡಿದ್ದೆ. ಆದರೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನನಗೆ ಕರೆ ಮಾಡಿ, ಪೋಸ್ಟ್ ಅಳಿಸಿ ಹಾಕುವಂತೆ ಸೂಚನೆ ನೀಡಿದರು. ಹಾಗಾಗಿ ಪೋಸ್ಟ್ ಅನ್ನು ತಕ್ಷಣ ಡಿಲೀಟ್ ಮಾಡಿದ್ದೇನೆ ಎಂದು ಕಂಗನಾ ಸ್ಪಷ್ಟನೆ ನೀಡಿದ್ದಾರೆ.
ವೈಯಕ್ತಿಕ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವಿಷಾದಿಸುತ್ತೇನೆ. ಸೂಚನೆ ಬಂದ ಕೂಡಲೇ ನಾನು ಅದನ್ನು ತಕ್ಷಣ ಇನ್ಸ್ಟಾಗ್ರಾಮ್ನಿಂದಲೂ ಡಿಲೀಟ್ ಮಾಡಿದ್ದೇನೆ ಎಂದು ರನೌತ್ ತಿಳಿಸಿದ್ದಾರೆ.
BJP MP and actor Kangana Ranaut on Thursday (May 15, 2025) deleted her social media post about U.S. President Donald Trump, following a call from party chief J.P. Nadda. She expressed regret over posting “very personal opinion” of hers.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm