ಬ್ರೇಕಿಂಗ್ ನ್ಯೂಸ್
16-05-25 04:45 pm HK News Desk ದೇಶ - ವಿದೇಶ
ನವದೆಹಲಿ, ಮೇ 16 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಟೀಕಿಸಿ ಪೋಸ್ಟ್ ಹಾಕಿದ್ದ ಬಿಜೆಪಿ ಸಂಸದೆ ಕಂಗನಾ ರನಾವತ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಫೋನ್ ಬರುತ್ತಿದ್ದಂತೆ ಅದನ್ನು ಅಳಿಸಿ ಹಾಕಿದ್ದೇನೆ. ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ವೈಯಕ್ತಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಕ್ಕೆ ವಿಷಾದಿಸುತ್ತೇನೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ದೂರವಾಣಿ ಕರೆ ಬಂದ ಕೂಡಲೇ ಪೋಸ್ಟ್ ಅಳಿಸಿ ಹಾಕಿರುವುದಾಗಿ ರನೌತ್ ತಿಳಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ಆ್ಯಪಲ್ ಮೊಬೈಲ್ ಫೋನ್ ಸಂಸ್ಥೆಯು ತಯಾರಿಕಾ ಘಟಕ ಸ್ಥಾಪಿಸುವುದು ಬೇಡ ಎಂದು ಕಂಪನಿಯ ಸಿಇಒ ಟೀಮ್ ಕುಕ್ ಅವರಿಗೆ ಸೂಚಿಸಿದ್ದು ಅವರು ಬೇಕಿದ್ದರೆ ಮಾಡಿಕೊಳ್ಳಲಿ, ನೀವು ನಮ್ಮಲ್ಲಿಯೇ ಮಾಡಿ ಎಂದು ಹೇಳಿದ್ದನ್ನು ಟೀಕಿಸಿ ಪೋಸ್ಟ್ ಹಂಚಿಕೊಂಡಿದ್ದೆ. ಆದರೆ, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನನಗೆ ಕರೆ ಮಾಡಿ, ಪೋಸ್ಟ್ ಅಳಿಸಿ ಹಾಕುವಂತೆ ಸೂಚನೆ ನೀಡಿದರು. ಹಾಗಾಗಿ ಪೋಸ್ಟ್ ಅನ್ನು ತಕ್ಷಣ ಡಿಲೀಟ್ ಮಾಡಿದ್ದೇನೆ ಎಂದು ಕಂಗನಾ ಸ್ಪಷ್ಟನೆ ನೀಡಿದ್ದಾರೆ.
ವೈಯಕ್ತಿಕ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವಿಷಾದಿಸುತ್ತೇನೆ. ಸೂಚನೆ ಬಂದ ಕೂಡಲೇ ನಾನು ಅದನ್ನು ತಕ್ಷಣ ಇನ್ಸ್ಟಾಗ್ರಾಮ್ನಿಂದಲೂ ಡಿಲೀಟ್ ಮಾಡಿದ್ದೇನೆ ಎಂದು ರನೌತ್ ತಿಳಿಸಿದ್ದಾರೆ.
BJP MP and actor Kangana Ranaut on Thursday (May 15, 2025) deleted her social media post about U.S. President Donald Trump, following a call from party chief J.P. Nadda. She expressed regret over posting “very personal opinion” of hers.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm