ಬ್ರೇಕಿಂಗ್ ನ್ಯೂಸ್
17-05-25 10:51 pm HK News Desk ದೇಶ - ವಿದೇಶ
ನವದೆಹಲಿ, ಮೇ 17 : ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳಿಗೆ ಭಾರತದ ಸೇನಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಆರೋಪದಲ್ಲಿ ಹರಿಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಎಫ್ಐಆರ್ ದಾಖಲಿಸಿ ಜ್ಯೋತಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಪಡೆದಿದೆ. ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿಯ ಸಿಬ್ಬಂದಿ ಎಹ್ಸಾನ್ ಉರ್ ರಹೀಮ್ ಅಲಿಯಾಸ್ ಡ್ಯಾನಿಷ್ ಅವರೊಂದಿಗೆ ಜ್ಯೋತಿ ಸಂಪರ್ಕ ಹೊಂದಿದ್ದರು. ಭಾರತದ ಕುರಿತು ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಡ್ಯಾನಿಷ್ ಅವರನ್ನು ಕೇಂದ್ರ ಸರ್ಕಾರವು ಇದೇ ಮೇ 13ರಂದು ಗಡೀಪಾರು ಮಾಡಿತ್ತು.
'ಟ್ರಾವೆಲ್ ವಿತ್ ಜ್ಯೋತಿ' ಎನ್ನುವ ಯೂಟ್ಯೂಬ್ ಚಾನೆಲ್ ಮೂಲಕ ಪ್ರವಾಸದ ವಿಡಿಯೋಗಳನ್ನು ಮಾಡುತ್ತಿದ್ದ ಜ್ಯೋತಿ ಅವರಿಗೆ 3.77 ಲಕ್ಷ ಮತ್ತು ಇನ್ಸ್ಟಾಗ್ರಾಂನಲ್ಲಿ 1.33 ಲಕ್ಷ ಚಂದಾದಾರರು ಇದ್ದರು. ಇತ್ತೀಚೆಗೆ ಪಾಕಿಸ್ತಾನ ಪರವಾದ ಅಭಿಪ್ರಾಯ ಮೂಡಿಸುವಂತೆ ಜ್ಯೋತಿ ಅವರು ವಿಡಿಯೋಗಳನ್ನು ಮಾಡಿದ್ದಾರೆ ಎಂದೂ ಆರೋಪಿಸಲಾಗಿದೆ.
'ಇಂಡಿಯನ್ ಗರ್ಲ್ ಇನ್ ಪಾಕಿಸ್ತಾನ್', 'ಇಂಡಿಯನ್ ಗರ್ಲ್ ಎಕ್ಸ್ಪ್ಲೋರಿಂಗ್ ಪಾಕಿಸ್ತಾನ್', 'ಇಂಡಿಯನ್ ಗರ್ಲ್ ಅಟ್ ಕಟಾಸ್ ರಾಜ್ ಟೆಂಪಲ್' ಮತ್ತು 'ಇಂಡಿಯನ್ ಗರ್ಲ್ ಲೆಕ್ಸುರಿ ಬಸ್ ಇನ್ ಪಾಕಿಸ್ತಾನ್' ಹೆಸರಿನಲ್ಲಿ ವಿಡಿಯೊಗಳನ್ನು ಮಾಡಿದ್ದರು.
Haryana-based YouTuber Jyoti Malhotra was arrested on Saturday for allegedly leaking sensitive information to Pakistani intelligence operatives.hotra, known for her YouTube channel ‘Travel with Jo’, is reported to have made multiple trips to Pakistan and stayed in touch with Pakistani officials through social media apps.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm