ಬ್ರೇಕಿಂಗ್ ನ್ಯೂಸ್
21-05-25 12:57 pm HK News Desk ದೇಶ - ವಿದೇಶ
ನವದೆಹಲಿ, ಮೇ 21 : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸ್ಥಗಿತಗೊಳಿಸಿರುವ ಪಾಕ್ ಜೊತೆಗಿನ ಸಿಂಧೂ ಜಲ ಒಪ್ಪಂದ ಕುರಿತಾಗಿ ಮರು ಪರಿಶೀಲನೆಗೆ ಭಾರತ ಸರ್ಕಾರ ಮುಂದಾಗಿದೆ. ಹಳೆಯ ಷರತ್ತುಗಳನ್ನು ಪರಿಗಣಿಸದೆ ತಗ್ಗು ಪ್ರದೇಶಗಳಿಗೆ ನೀರು ಒದಗಿಸಬೇಕೆಂಬ ಅಂತರಾಷ್ಟ್ರೀಯ ನಿಯಮಗಳಡಿ ಒಪ್ಪಂದವನ್ನು ಪುನರ್ ರೂಪಿಸಲು ಭಾರತ ಬಯಸುತ್ತಿದೆ.
ಸಿಂಧೂ ನದಿಯ ನೀರು ಬಿಡುವುದಕ್ಕಾಗಿ ಜಲ ಒಪ್ಪಂದವನ್ನು ಪುನರ್ ಸ್ಥಾಪಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗ್ರಹ ಮಾಡುತ್ತಿದೆ. ಆದರೆ ಹಿಂದ ಇದ್ದ ರೀತಿಯಲ್ಲೇ ಒಪ್ಪಂದ ಮಾಡಿಕೊಳ್ಳದೆ ಹಳೆ ನಿಯಮಗಳ ಬಗ್ಗೆ ಪುನರ್ ಪರಿಶೀಲಿಸುವ ಕೆಲಸ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪಾಕಿಸ್ತಾನ ಭಾರತವನ್ನು ಮನವಿ ಮಾಡಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.
ಸೆಪ್ಟೆಂಬರ್ 1960 ರಲ್ಲಿ ಸೌಹಾರ್ದ ನೆಲೆಯಲ್ಲಿ ಮಾಡಲ್ಪಟ್ಟ ಈ ಒಪ್ಪಂದವು ಪಾಕಿಸ್ತಾನದ ಕಡೆಗೆ ಬಹಳ ಉದಾರವಾಗಿತ್ತು ಎಂದು ಭಾರತ ಸರ್ಕಾರ ಹೇಳುತ್ತಿದೆ. ಕಳೆದ ಮೂರು ದಶಕಗಳಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುವ ಮೂಲಕ ಪಾಕಿಸ್ತಾನ, ಭಾರತದ ಜೊತೆಗಿನ ಸ್ನೇಹ ಮತ್ತು ಸೌಹಾರ್ದತೆ ಮುರಿದಿದೆ. ಹೀಗಾಗಿ ಭಾರತ ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸದೆ ಪಾಕ್ ಕಡೆಗೆ ಹರಿಯುವ ನೀರಿನ ಮೇಲೆ ಅಂಕುಶ ಹಾಕಲಿದೆ ಎಂದು ಹೇಳಲಾಗುತ್ತಿದೆ.
50 ಮತ್ತು 60 ರ ದಶಕದಲ್ಲಿ ರೂಪಿಸಲಾದ ಮೂಲ ಒಪ್ಪಂದಕ್ಕಿಂತ ಭಿನ್ನವಾಗಿ, ಪ್ರಸ್ತುತ ಅಗತ್ಯಗಳು, ಹವಾಮಾನ ಬದಲಾವಣೆ, ಹಿಮನದಿಗಳ ಕರಗುವಿಕೆ, ನದಿಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಶುದ್ಧ ಇಂಧನವನ್ನು ಗಮನದಲ್ಲಿಟ್ಟು ಒಪ್ಪಂದವನ್ನು ಮರು ಸ್ಥಿರೀಕರಿಸುವ ಸಾಧ್ಯತೆಯಿದೆ.
India Keen to Review Indus Water Treaty, Possibility of Amending Old Rules on Water Sharing with Pakistan.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm